ನೆರೆಯಿಂದ ಜನರು ತತ್ತರಿಸುತ್ತಿರುವ ಈ ವೇಳೆ ಭಾರೀ ಟೀಕೆಗೆ ಗುರಿಯಾಯ್ತು ಬಿಜೆಪಿ ಸರ್ಕಾರದ ಈ ಕೆಲಸ

Webdunia
ಬುಧವಾರ, 23 ಅಕ್ಟೋಬರ್ 2019 (10:37 IST)
ಬೆಂಗಳೂರು : ಮಳೆ, ನೆರೆಯಿಂದ ರಾಜ್ಯದ ಜನರು ತತ್ತರಿಸುತ್ತಿರುವ ಈ ವೇಳೆ ಬಿಜೆಪಿ ಸರ್ಕಾರ ಶತದಿನದ ಸಂಭ್ರಮ ಆಚರಿಸಲು ತಯಾರಿ ನಡೆಸುತ್ತಿದೆ.




ನವೆಂಬರ್ 2ಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 100 ದಿನವಾಗಲಿದೆ. ಈ ಹಿನ್ನಲೆಯಲ್ಲಿ ಈ ದಿನವನ್ನು ಸಂಭ್ರಮದಿಂದ ಆಚರಿಸಲು ಮತ್ತು ತಮ್ಮ ನೂರು ದಿನದ ಸಾಧನೆಗಳ ಬಗ್ಗೆ ತಿಳಿಸಲು  ಸಿಎಂ ಯಡಿಯೂರಪ್ಪ ಫೋಟೊಶೂಟ್  ಮಾಡಿಸಿಕೊಳ್ಳುತ್ತಿದ್ದಾರೆ.


ಮಳೆ,ನೆರೆಯಿಂದ ತತ್ತರಿಸಿ ಹೋದ ಜನರು ಸಾವು ನೋವು ಅನುಭವಿಸುತ್ತಿರುವ  ಈ ವೇಳೆ ಸರ್ಕಾರದ ಸಂಭ್ರಮಾಚರಣೆ ಮುಖ್ಯವೇ ಎಂಬ ಟೀಕೆ ವ್ಯಕ್ತವಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments