Webdunia - Bharat's app for daily news and videos

Install App

ನೆರೆಯಿಂದ ಜನರು ತತ್ತರಿಸುತ್ತಿರುವ ಈ ವೇಳೆ ಭಾರೀ ಟೀಕೆಗೆ ಗುರಿಯಾಯ್ತು ಬಿಜೆಪಿ ಸರ್ಕಾರದ ಈ ಕೆಲಸ

Webdunia
ಬುಧವಾರ, 23 ಅಕ್ಟೋಬರ್ 2019 (10:37 IST)
ಬೆಂಗಳೂರು : ಮಳೆ, ನೆರೆಯಿಂದ ರಾಜ್ಯದ ಜನರು ತತ್ತರಿಸುತ್ತಿರುವ ಈ ವೇಳೆ ಬಿಜೆಪಿ ಸರ್ಕಾರ ಶತದಿನದ ಸಂಭ್ರಮ ಆಚರಿಸಲು ತಯಾರಿ ನಡೆಸುತ್ತಿದೆ.




ನವೆಂಬರ್ 2ಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 100 ದಿನವಾಗಲಿದೆ. ಈ ಹಿನ್ನಲೆಯಲ್ಲಿ ಈ ದಿನವನ್ನು ಸಂಭ್ರಮದಿಂದ ಆಚರಿಸಲು ಮತ್ತು ತಮ್ಮ ನೂರು ದಿನದ ಸಾಧನೆಗಳ ಬಗ್ಗೆ ತಿಳಿಸಲು  ಸಿಎಂ ಯಡಿಯೂರಪ್ಪ ಫೋಟೊಶೂಟ್  ಮಾಡಿಸಿಕೊಳ್ಳುತ್ತಿದ್ದಾರೆ.


ಮಳೆ,ನೆರೆಯಿಂದ ತತ್ತರಿಸಿ ಹೋದ ಜನರು ಸಾವು ನೋವು ಅನುಭವಿಸುತ್ತಿರುವ  ಈ ವೇಳೆ ಸರ್ಕಾರದ ಸಂಭ್ರಮಾಚರಣೆ ಮುಖ್ಯವೇ ಎಂಬ ಟೀಕೆ ವ್ಯಕ್ತವಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments