Webdunia - Bharat's app for daily news and videos

Install App

ಈ ದಿನ ರಾಜ್ಯಾದಾದ್ಯಂತ ಮದ್ಯ ಮಾರಾಟ ಬಂದ್‌ಗೆ ನಿರ್ಧಾರ, ಕಾರಣ ಹೀಗಿದೆ

Sampriya
ಮಂಗಳವಾರ, 5 ನವೆಂಬರ್ 2024 (18:34 IST)
Photo Courtesy X
ಬೆಂಗಳೂರು: ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ​​ಗಂಭೀರ ಆರೋಪ ಮಾಡಿದೆ.

 ಇದೀಗ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ದಿನ ರಾಜ್ಯಾದಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಲು ತೀರ್ಮಾನಿಸಲಾಗಿದೆ.

ಅಧಿಕಾರಿಗಳು ತಮ್ಮ ವರ್ಗಾವಣೆ, ಪ್ರಮೋಷನ್ಗಾಗು ಲಕ್ಷ ಲಕ್ಷ ,ಕೋಟಿ ಕೋಟಿ ಲಂಚ ನೀಡಿದ್ದಾರೆ. ಹೀಗಾಗಿ ಅಧಿಕಾರಿಗಳು ಸನ್ನದುದಾರರಿಂದ ಮನಸೋ ಇಚ್ಚೆ ಲಂಚ ಪಡೆಯುತ್ತಿರುವ ಆರೋಪ ಕೇಳಿಬಂದಿದೆ.

 ರಾಜ್ಯದ ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ಮುಷ್ಕರ ನಡೆಸಲು ಮದ್ಯದಂಗಡಿ ಮಾಲೀಕರು ನಿರ್ಧರಿಸಿದ್ದು, ನವೆಂಬರ್20 ರಾಜ್ಯವ್ಯಾಪ್ತಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದೀಗ ಭ್ರಷ್ಟಚಾರಕ್ಕೆ ಬೇಸತ್ತು ಬೇಸತ್ತು ರಾಜಭವನ ಮೆಟ್ಟಿಲೇರಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಎಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​ಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments