ಭೂಗತಲೋಕದಲ್ಲಿ ಹೆಸರು ಮಾಡಲು ಲಾಂಗ್ ಹಿಡಿದವನ ಕಥೆ ಹೀಗಾಯ್ತು

Webdunia
ಸೋಮವಾರ, 9 ಸೆಪ್ಟಂಬರ್ 2019 (14:35 IST)
ಭೂಗತ ಲೋಕ, ಪಾಪಿಗಳ ಸಾಮ್ರಾಜ್ಯದಲ್ಲಿ ಹೆಸರು ಮಾಡೋಕೆ ಅಂತ ಲಾಂಗ್ ಹಿಡಿದ ಯುವಕ ಜೈಲು ಸೇರಿದ್ದಾನೆ.

ಹಾಡ ಹಗಲಲ್ಲೇ ರೌಡಿಯಾಗಿ ಹೆಸರು ಮಾಡಬೇಕೆಂದು ಕೈಯಲ್ಲಿ ಲಾಂಗ್ ಹಿಡಿದ ಯುವಕ ಕ್ಯಾಂತಗೆರೆಯ ಗ್ರಾಮದ ನಾಗೇಶ್ ಅಂಗಡಿಯೊಂದಕ್ಕೆ ನುಗ್ಗಿದ್ದಾನೆ. ಅಂಗಡಿ ಮಾಲೀಕನ ಮೇಲೆ ದಾಳಿ ನಡೆಸಿದ್ದಾನೆ.

ನಾಗೇಶ್ ನ ಕೈಯಲ್ಲಿದ್ದ ಲಾಂಗ್ ನೋಡಿದ ಅಂಗಡಿ ಮಾಲೀಕ ಓಟ ಕಿತ್ತಿದ್ದಾನೆ.

ಮಂಡ್ಯ ನಗರದ ಜೈಲ್ ಸರ್ಕಲ್ ಹತ್ತಿರ ಈ ಘಟನೆ ನಡೆದಿದೆ. ಅಂಗಡಿ ಮಾಲೀಕ ಕೇಸ್ ದಾಖಲು ಮಾಡಿದ್ದು, ಸಿಸಿಟಿವಿ ಚಿತ್ರ ಆಧರಿಸಿ ನಾಗೇಶ್ ನನ್ನ ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments