Webdunia - Bharat's app for daily news and videos

Install App

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

Sampriya
ಮಂಗಳವಾರ, 19 ಆಗಸ್ಟ್ 2025 (22:34 IST)
Photo Credit X
ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ದಿನದಂದು ಸ್ಪೀಕರ್ ಯುಟಿ‌ ಖಾದರ್ ಈಚೆಗೆ ಕೃಷ್ಣನನ್ನು‌ ತೂಗಿರುವ ವಿಡಿಯೋವೊಂದು ಸಾಮಾಜಿಕ‌ ಜಾಲತಾಣದಲ್ಲಿ‌ ವೈರಲ್ ಆಗಿದೆ.  

ಈ ವಿಡಿಯೋಗೆ ನೆಟ್ಟಿಗರು ಬಗೆ ಬಗೆಯಾಗಿ‌ ಕಮೆಂಟ್ ಮಾಡಿದ್ದಾರೆ. ಕೆಲವರು ಸ್ಪೀಕರ್ ಭಾವೈಕ್ಯತೆ ಸಾರಿದ್ದಾರೆ. ರಾಜಕಾರಣಿಗಳ‌ ಈ ನಡೆ ಸಮಾಜದಲ್ಲಿ ಏಕತೆಯನ್ನು ಸಾರುತ್ತದೆ ಎಂದು ಕೊಂಡಾಡಿದ್ದಾರೆ. 

ಮತ್ತೊಂದು ಗುಂಪು ಖಾದರ್ ನಡೆಯನ್ನು‌ ಟೀಕಿಸಿದೆ. ಇನ್ನೊಂದು ಧರ್ಮವನ್ನು ಗೌರವಿಸಬೇಕು ಹೊರತು, ಆರಾಧನೆ ಮಾಡಬಾರದು ಎಂದು ಇಸ್ಲಾಮ್ ಕಳುಹಿಸಿದೆ. ವೋಟಿಗಾಗಿ ನಿಮ್ಮ‌ ಇಮಾನ್ ಅನ್ನು‌ ನಾಶ ಮಾಡಬೇಡಿ‌ ಎಂದು ಖಾದರ್ ನಡೆಗೆ ವಿರೋಧ ವ್ಯಕ್ತಪಡಿಸಿದೆ.

ಈ ಕಮೆಂಟ್ ಗೆ ಅವರ ವೈಯಕ್ತಿಕ ನಡೆಯ ಬಗ್ಗೆ ನಿಮಗ್ಯಾಕೆ ಎಂದು‌ ಮತ್ತೇ ಕೆಲವರು ಆಕ್ರೋಶ ಹೊರಹಾಕಿದ್ದಾರೆ.

ಯುಟಿ‌ ಖಾದರ್ ಈ ಹಿಂದೆಯೂ ಹಿಂದೂ ದೇವಸ್ಥಾನ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ಮಳೆ, ಚಳಿ, ಬಿಸಿಲು: ಬೆಂಗಳೂರಿಗರಿಗೆ ಕಾಡುತ್ತಿದೆ ಆರೋಗ್ಯ ಸಮಸ್ಯೆ

Bengaluru: ಕಿಲ್ಲರ್ ಬಿಎಂಟಿಸಿಗೆ 11 ರ ಬಾಲಕ ಬಲಿ

Karnataka Weather: ಈ ವಾರದ ಹವಾಮಾನ ವರದಿ ಇಲ್ಲಿದೆ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಮುಂದಿನ ಸುದ್ದಿ
Show comments