Webdunia - Bharat's app for daily news and videos

Install App

ಈ ಊರಿಗೆ ಬರಬೇಕಿದ್ದ ವಿಮಾನ ಹೋಗಿದ್ದೆಲ್ಲಿಗೆ?

Webdunia
ಭಾನುವಾರ, 16 ಆಗಸ್ಟ್ 2020 (19:47 IST)

ನಿಗದಿತ ಊರಿಗೆ ಬರಬೇಕಿದ್ದ ವಿಮಾನವೊಂದು ಮಾರ್ಗ ಬದಲಿಸಿ ಬೇರೊಂದು ಊರಿನಲ್ಲಿ ಲ್ಯಾಂಡ್ ಆದ ಘಟನೆ ನಡೆದಿದೆ.
 

ಬೆಂಗಳೂರಿನಿಂದ ಕಲಬುರಗಿಗೆ 11.45 ಕ್ಕೆ ಬರಬೇಕಿದ್ದ ವಿಮಾನಕ್ಕೆ ಮಳೆ ಕಾಟ ಅಡ್ಡಿಯಾಗಿದೆ.

ಲ್ಯಾಂಡಿಂಗ್ ಗೆ ಅನುಮತಿ ದೊರಕದ ಕಾರಣದಿಂದಾಗಿ ಕಲಬುರಗಿಯಲ್ಲಿ 40 ನಿಮಿಷ ಹಾರಾಟ ನಡೆಸಿ ಕೊನೆಗೆ ಹೈದ್ರಾಬಾದ್ ನಲ್ಲಿ ಲ್ಯಾಂಡ್ ಆಯಿತು.

ಸಂಜೆ ವೇಳೆಗೆ ಹೈದ್ರಾಬಾದ್ ನಿಂದ ಕಲಬುರಗಿಗೆ ಬಂದಿತು. ಮುಂದೆ ಬೆಂಗಳೂರಿಗೆ ಅಲಯನ್ಸ್ ವಿಮಾನ ಪ್ರಯಾಣ ಬೆಳೆಸಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments