ಹಣ ಕೊಡಿ ಇಲ್ಲವೇ ಸಾಲ ಕೊಡಿಸಿ ಎಂದು ಸಿಎಂ ಅನ್ನು ಕಾಡಿದ ಅಸಾಮಿ

Webdunia
ಮಂಗಳವಾರ, 25 ಡಿಸೆಂಬರ್ 2018 (13:20 IST)
ವಿಜಯಪುರ: ಸಿಎಂ ಕುಮಾರಸ್ವಾಮಿ ಬಳಿ ನನಗೆ ಹಣ ಕೊಡಿ ಇಲ್ಲವೇ, ಸಾಲ ಕೊಡಿಸಿ ನಾನು ಹಣ ಹಾಳು ಮಾಡುವುದಿಲ್ಲ ಎಂದು ಬೆನ್ನಿಗೆ ಬಿದ್ದ ಬೇತಾಳದಂತೆ ಕಾಡುತ್ತಿದ್ದಾನಂತೆ.

ವಿಜಯಪುರದಲಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿದ ಕುಮಾರಸ್ವಾಮಿಯನ್ನು ಭೇಟಿಯಾಗಲು   ಅಸಾಮಿ ಬಂದಿದ್ದಾನಂತೆ. ಈತ ಹಾವಿನಾಳ ಗ್ರಾಮದ ನಿವಾಸಿ ಕಾಶಿನಾಥ್ ಬನಸೋಡೆ. ಹಣ ಕೊಡಿ ಇಲ್ಲವೇ ಬ್ಯಾಂಕ್ನಿಂದ ಸಾಲ ಕೊಡಿಸಿ ಎಂದು ಸಿಎಂ ಅವರನ್ನು ಬಹಳ ದಿನಗಳಿಂದ ಪೀಡಿಸುತ್ತಿದ್ದಾನೆ.ಈಗಾಗಲೇ ಹಲವು ಬಾರಿ ಸಿಎಂ ಅವರಿಂದಲೇ ಹಣವನ್ನು ಕೂಡ ಪಡೆದಿದ್ದಾನಂತೆ.
 

ಅಹವಾಲು ಸ್ವೀಕರಿಸುತ್ತಿದ್ದ ವೇಳೆ ಸಿಎಂ ಹಾಗೂ ಜಿಲ್ಲಾಧಿಕಾರಿ ಕಾಲಿಗೆ ಬಿದ್ದ ಕಾಶಿನಾಥ್, ನಾನೊಬ್ಬ ಅನಾಥ ನನ್ನ ಬಳಿ ಹಣವಿಲ್ಲ, ನನಗೆ 1 ಲಕ್ಷ ರೂ. ಸಾಲ ಕೊಡಿಸಿ ಅದನ್ನು ಹಾಳುಮಾಡಲ್ಲ ಎಂದು ಕೇಳಿಕೊಂಡಿದ್ದಾರೆ. ವೇಳೆ ಸಿಎಂ, ಈತ ಕಳ್ಳ ಆಸಾಮಿ, 50 ಬಾರಿ ನನ್ನ ಬಳಿ ಬಂದಿದ್ದಾನೆ. ಪ್ರತಿ ಸಾರಿ ಹಣ ಕೊಟ್ಟು ಕಳುಹಿಸಿದ್ದೇನೆ. ಅಲ್ಲದೆ ಮತ್ತೆ ಈಗ ಬಂದಿದ್ದಾನೆ ಎಂದು ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments