‘ಈ ಹುದ್ದೆ ನನ್ನ ವೈಯಕ್ತಿಕ ಸಾಧನೆಯಲ್ಲ’

Webdunia
ಸೋಮವಾರ, 25 ಜುಲೈ 2022 (19:46 IST)
ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದ್ದಾರೆ..ಈ ವೇಳೆ ಮಾತನಾಡಿದ ಮುರ್ಮು, ರಾಷ್ಟ್ರಪತಿ ಹುದ್ದೆ ತಲುಪಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ..ನನ್ನ ಆಯ್ಕೆಯು ಭಾರತದಲ್ಲಿನ ಬಡವರು ಬರೀ ಕನಸು ಕಾಣುವುದು ಮಾತ್ರವಲ್ಲ, ಅದನ್ನ ನನಸು ಮಾಡಿಕೊಳ್ಳಬಹುದು ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಮುರ್ಮು ತಮ್ಮ ಮೊದಲ ಭಾಷಣದಲ್ಲಿ ಹೇಳಿದ್ರು.. ಎಲ್ಲಾ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತ ಈ ಸಂಸತ್ತು. ನಾನು ನಿಮ್ಮೆಲ್ಲರಿಗೂ ವಿನಮ್ರವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಈ ಹೊಸ ಜವಾಬ್ದಾರಿಯನ್ನು ನಿರ್ವಹಿಸಲು ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ ಎಂದರು. ವರ್ಷಗಟ್ಟಲೇ ಅಭಿವೃದ್ಧಿ ಕಾಣದ ಜನರು-ಬಡವರು, ದಲಿತರು, ಹಿಂದುಳಿದವರು, ಗಿರಿಜನರು ನನ್ನನ್ನು ತಮ್ಮ ಪ್ರತಿಬಿಂಬವಾಗಿ ನೋಡುತ್ತಾರೆ ಎಂಬ ತೃಪ್ತಿ ನನಗೆ. ನನ್ನ ಆಯ್ಕೆಯ ಹಿಂದೆ ಬಡವರ ಆಶೀರ್ವಾದವಿದೆ, ಇದು ಕೋಟಿಗಟ್ಟಲೇ ಮಹಿಳೆಯರ ಕನಸುಗಳು & ಸಾಮರ್ಥ್ಯಗಳ ಪ್ರತಿಬಿಂಬವಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments