ಈ ಬಂಡೆ ಸಿದ್ದರಾಮಯ್ಯ ಜತೆಗೆ ಸದಾ ಇರುತ್ತದೆ: ಡಿಕೆ ಶಿವಕುಮಾರ್‌

Sampriya
ಗುರುವಾರ, 5 ಡಿಸೆಂಬರ್ 2024 (16:12 IST)
ಹಾಸನ: ಸಿಎಂ ಸಿದ್ದರಾಮಯ್ಯ ಜತೆಗೆ ಈ ಬಂಡೆ ಸದಾ ಇರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಹಾಸನ ಸಮಾವೇಶದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಜಿಲ್ಲೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶಗೊಂಡು, ನೊಂದ ತಾಯಂದಿರಿಗೆ ಧೈರ್ಯ ತುಂಬಲು ಹಾಸನ ಜಿಲ್ಲೆಯ ಜನರು ಸಂಸದ ಶ್ರೇಯಸ್‌ ಪಟೇಲ್ ಅವರಿಗೆ ಆಶೀರ್ವಾದ ಮಾಡಿದ್ದಾರೆ ಎಂದರು.

2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ನಿಶ್ಚಿತ. ಐದು ಗ್ಯಾರಂಟಿಗಳು ಪರ್ಮನೆಂಟ್. ಬಿಜೆಪಿ- ಜೆಡಿಎಸ್‌ನವರ ಟೀಕೆಗಳಿಗೆ ರಾಜ್ಯದಲ್ಲಿ ನಡೆದ ಉಪ ಚುನಾವಣೆಯ ಮೂಲಕ ರಾಜ್ಯದ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದರು.

ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ. ಮುಂದೆ ಹಾಸನ ಜಿಲ್ಲೆಯಲ್ಲೂ ಕಾಂಗ್ರೆಸ್‌ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಹಾಸನದ ಜಿಲ್ಲೆಯನ್ನು ನೋಡಿದರೆ ಸಂಕಟವಾಗುತ್ತದೆ. ತಾಯಂದಿರ ಸ್ವಾಭಿಮಾನ ಉಳಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಕನ ಕನಸಿನಿಂದ ಮೊದಲು ಹೊರಬನ್ನಿ: ಪ್ರಿಯಾಂಕ್‌ ಖರ್ಗೆಗೆ ಸಿ.ಟಿ.ರವಿ ಟಾಂಗ್‌

ಯುವತಿ ಮೇಲೆ ಗ್ಯಾಂಗ್‌ರೇಪ್‌ ಬೆನ್ನಲ್ಲೇ ಮಹಿಳೆಯರ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ ಮೇಲೆ ಮುಗಿಬಿದ್ದ ಅಫ್ಗನ್: ಗುಂಡಿನ ಕಾಳಗದಲ್ಲಿ 58 ಸೈನಿಕರ ಹತ್ಯೆ

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಲು ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯ

ಆರ್‌ಎಸ್‌ಎಸ್‌ ಸಮವಸ್ತ್ರದಲ್ಲೇ ಧರಣಿ ಕುಳಿತ ಶಾಸಕ ಮುನಿರತ್ನ: ತಿರುಗೇಟು ನೀಡಿದ ಡಿಕೆಶಿ

ಮುಂದಿನ ಸುದ್ದಿ
Show comments