Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಈ ಪಾತ್ರವೇ ಅತೀ ಇಷ್ಟವಂತೆ

Webdunia
ಗುರುವಾರ, 15 ಆಗಸ್ಟ್ 2019 (15:00 IST)
ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗಾಗಲೇ ಕನ್ನಡ ಚಿತ್ರರಸಿಕರ ಮನೆ ಮಾತಾಗಿದ್ದಾರೆ. ಹಲವು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟನೆ ಮಾಡಿದ್ದರೂ ಈ ಪಾತ್ರ ಮಾತ್ರ ಅವರಿಗೆ ಬಲು ಇಷ್ಟವಂತೆ.

ಈ ಹಿಂದೆ ಸಂಗೊಳ್ಳಿ ರಾಯಣ್ಣನಾಗಿ ಅಮೋಘ ಅಭಿನಯ ನೀಡಿದ್ದ ದರ್ಶನ್, ಇದೀಗ ದುರ್ಯೋಧನ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಇನ್ಮುಂದಿನ ದಿನಗಳಲ್ಲಿ ಮದಕರಿ ನಾಯಕನ ಪಾತ್ರ ಸಿಕ್ಕರೆ ಅದನ್ನ ಮಾಡೋಕೆ ತುಂಬಾ ಖುಷಿ ಮತ್ತು ಆಸೆ ಇದೆ ಅಂತ ಹೇಳಿಕೊಂಡಿದ್ದಾರೆ.

‘ನನ್ನ ಪ್ರಕಾರ’ ಚಲನಚಿತ್ರದ ಟ್ರೈಲರ್ ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ಮಾತನಾಡಿದ ದರ್ಶನ್,  ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಇದೇ ರೀತಿ ಪಾತ್ರ ಬೇಕು ಅಥವಾ ಫಿಲ್ಮ್ ಕೊಡಬೇಕು ಅಂತ ಹೇಳೋಕೆ ಸಾಧ್ಯವಾಗೋದಿಲ್ಲ ಅಂತಾನೂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments