Webdunia - Bharat's app for daily news and videos

Install App

ಈ ಮಗು ಶಾಸಕರದೆ ಬೇಕಿದ್ರೆ ಅಣ್ಣೇ ಮಾಡಲಿ ಎಂದ ಸಂತ್ರಸ್ತೆ

Webdunia
ಸೋಮವಾರ, 7 ಫೆಬ್ರವರಿ 2022 (18:56 IST)
ಬಿಜೆಪಿ ಶಾಸಕನ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಂತ್ರಸ್ತ ಮಹಿಳೆ ಬೆಂಗಳೂರು ಪೊಲೀಸ್ ಕಮಿಷನರ್ ಮೊರೆ ಹೋಗಿದ್ದಾರೆ. ನನಗೆ ಮಹಿಳೆಯೊಬ್ಬಳು ಎರಡು ಕೋಟಿ ರೂ. ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ರಾಜ್‌ಕುಮಾರ್ ತೇಲ್ಕರ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನ ಬಳಿಕ ಸಂತ್ರಸ್ತ ಮಹಿಳೆಯನ್ನು ವಿಚಾರಣೆ ನಡೆಸಿ ವಿಧಾನಸೌಧ ಪೊಲೀಸರು ಬಿಟ್ಟು ಕಳಿಸಿದ್ದರು. ಇದೀಗ ಸಂತ್ರಸ್ತ ಮಹಿಳೆ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ತನಗೆ ಅನ್ಯಾಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರಿಗೆ ದೂರು ಸಲ್ಲಿಸಿದ್ದಾರೆ. ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಮನೆ ದೇವರಾದ ವೀರಭದ್ರಸ್ವಾಮಿಯ ಮೇಲೆ ಆಣೆ ಮಾಡಿ ಹೇಳಲಿ ಎಂದು ಮಹಿಳೆ ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments