Webdunia - Bharat's app for daily news and videos

Install App

ನೆರೆ ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ ಸಿಎಂ ಯಡಿಯೂರಪ್ಪನವರ ಈ ಹೇಳಿಕೆ

Webdunia
ಬುಧವಾರ, 14 ಆಗಸ್ಟ್ 2019 (11:51 IST)
ಶಿವಮೊಗ್ಗ : ಪ್ರವಾಹ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದಷ್ಟು ಹಣ ನೀಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ ಎಂದು ಸಿಎಂ ಯಡಿಯೂರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸಿಎಂ ಈ ಹೇಳಿಕೆ ಇದೀಗ ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ.




ರಾಜ್ಯದ ಹಲವಡೆ ಪ್ರವಾಹ ಪರಿಸ್ಥಿತಿ ಎದುರಾದ ಹಿನ್ನಲೆಯಲ್ಲಿ ಅಧಿಕಾರಗಳ ಜೊತೆ ನೆರೆ ವಿಚಾರವಾಗಿ ಸಭೆ ನಡೆಸುವಾಗ ಸಿಎಂ, ‘ಪ್ರವಾಹದಿಂದ ಬೆಳೆ ನಾಶವಾಗಿದೆ ಎಂದು ಹೇಳುತ್ತಿದ್ದೀರಿ. ಆದರೆ ನೀರು ಇಳಿದ ಮೇಲೆ ನಾಶವಾಗದೇ ಇರುವ ಬೆಳೆಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ಸರ್ಕಾರಕ್ಕೆ ನೋಟ್ ಪ್ರಿಂಟ್ ಮಾಡೋಕೆ ಆಗಲ್ಲ. ಎಷ್ಟು ನಷ್ಟವಾಗಿದೆ ಎನ್ನುವ ಅಂಕಿ ಅಂಶವನ್ನು ಎಚ್ಚರಿಕೆಯಿಂದ ಕೊಡಿ. ಸಮಾಧಾನವಾಗಿ ಒಂದು ವಾರ ಕಾಯಿರಿ, ಬಿಸಿಲು ಬೀಳಲಿ, ನೀರೆಲ್ಲಾ ಕಡಿಮೆಯಾಗಲಿ.
ಆಮೇಲೆ ನಿಮ್ಮ ಲೆಕ್ಕಾಚಾರ ಕೊಡಿ. ಟೇಕ್ ಯುವರ್ ಓನ್ ಟೈಂ. ನಾವೇನು ಅರ್ಜೆಂಟ್ ಮಾಡಲ್ಲ’ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments