ಈ ಬಾರಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ

Webdunia
ಗುರುವಾರ, 27 ಏಪ್ರಿಲ್ 2023 (21:15 IST)
ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೊ‌ ಅಷ್ಟೇ ಸತ್ಯ ಈ ಬಾರಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮೋದಿ ಸಂವಾದದ ಬಳಿಕ ಮಾಜಿ ಸಿಎಂ‌ ಯಡಿಯೂರಪ್ಪ ಹೇಳಿಕೆ ನೀಡಿದರು. ಇನ್ನೂ ಎರಡು ಮೂರು ದಿನಗಳಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ. ರಾಜ್ಯದ ಜನರು ಸಾಕಷ್ಟು ಅಪೇಕ್ಷೆಗಳನ್ನ ಇಟ್ಟುಕೊಂಡಿದ್ದರೆ ಅವರ ಅಪೇಕ್ಷೆಯನ್ನು ನಾವೂ ನೇರೆವೆರಿಸುತ್ತೇವೆ ಎಂದರು. ಮೋದಿಯವರ ಬಗ್ಗೆ ರಾಜ್ಯದ ಜನತೆ ಆಘಾದ ಗೌರವ ಇಟ್ಟುಕೊಂಡಿದ್ದಾರೆ. ಈ ಬಾರಿ ನಿಶ್ಚಿತವಾಗಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು. ಕಾಂಗ್ರೆಸ್ ಸುಳ್ಳು ಭರವಸೆ ನೀಡುವುದು ಬಿಡಬೇಕು. ಡಿಕೆಶಿ ಹಾಗೂ ಸಿದ್ಧರಾಮಯ್ಯ ಸುಳ್ಳು ಭರವಸೆಗಳನ್ನ ನೀಡುವ ಮೂಲಕ ಜನರಿಗೆ ಮೋಸ ಮಾಡುತ್ತಿದ್ದಾರೆ ಅಂತ ಮಾಜಿ ಸಿಎಂ ಯಡಿಯೂರಪ್ಪ ಆರೋಪಿಸಿದ್ರು. ಪ್ರತಿ ಬೂತ್​​ನಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ‌ ಮಾಡಲಾಗುತ್ತಿದೆ. ಕಾರ್ಯಕರ್ತರು ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡಿದಲ್ಲಿ 150 ಕ್ಷೇತ್ರದಲ್ಲಿ ಗೆಲುವು ನಿಶ್ಚಿತ. ಜನರ ಆಶೀರ್ವಾದ ಬಿಜೆಪಿ ಮೇಲಿದ್ದು, ಮೋದಿಯವರ ಈ ಸಂವಾದ ಕಾರ್ಯಕರ್ತರಲ್ಲಿ ಬೂಸ್ಟರ್ ಡೋಸ್ ನೀಡಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ದೆಹಲಿಯಲ್ಲಿರುವಾಗಲೇ ಸಿಎಂ ಬದಲಾವಣೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬೆರಳಿನ ಗುರುತಿಗೆ ಚುನಾವಣಾ ಆಯೋಗ ಮಾರ್ಕರ್ ಪೆನ್ ಬಳಕೆ ಶುರು ಮಾಡಿದ್ದು ಯಾವಾಗ: ಇಲ್ಲಿದೆ ಸಂಪೂರ್ಣ ವಿವರ

ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಮುಂದಿನ ಸುದ್ದಿ
Show comments