Webdunia - Bharat's app for daily news and videos

Install App

ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ : ನರೇಂದ್ರ ಮೋದಿ

Webdunia
ಶನಿವಾರ, 29 ಏಪ್ರಿಲ್ 2023 (14:12 IST)
ಬೀದರ್ : ದೇಶದಲ್ಲೇ ಕರ್ನಾಟಕ ನಂಬರ್ 1 ಆಗಲು ಡಬಲ್ ಎಂಜಿನ್ ಸರ್ಕಾರ ಬರಬೇಕು ಎಂದು ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
 
“ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ ಎಂದು ಕನ್ನಡದಲ್ಲೇ ಘೋಷಿಸುವ ಮೂಲಕ ಮೋದಿ ಗಮನ ಸೆಳೆದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೀದರ್ನಲ್ಲಿ ಪ್ರಚಾರ ಸಮಾರಂಭದಲ್ಲಿ ಪಾಲ್ಗೊಂಡು ನರೇಂದ್ರ ಮೋದಿ ಮಾತನಾಡಿದರು.

“ಜಗದ್ಗುರು ಬಸವೇಶ್ವರ ಮತ್ತು ಶಿವಶರಣರ ಭೂಮಿಗೆ ನನ್ನ ನಮಸ್ಕಾರಗಳು” ಎಂದು ಕನ್ನಡದಲ್ಲೇ ಮೋದಿ ಭಾಷಣ ಆರಂಭಿಸಿದರು. ಬಸವೇಶ್ವರ ಅವರ ಆಶೀರ್ವಾದ ನಿಮ್ಮ ಕೆಲಸ ಮಾಡಲು ಶಕ್ತಿ ಕೊಡುತ್ತದೆ. ಕರ್ನಾಟಕದ ಕೀರಿಟ ಬೀದರ್ನಲ್ಲಿ ಮೊದಲ ಬಾರಿ ಪ್ರಧಾನಿಯಾದ ವೇಳೆ ಆಶೀರ್ವಾದ ಸಿಕ್ಕಿತ್ತು. ಅಂದಿನಿಂದ ಸಂಬಂಧ ಮುಂದುವರಿದಿದೆ.

ದೊಡ್ಡ ಸಂಖ್ಯೆಯಲ್ಲಿ ಬಂದು ದೇಶಕ್ಕೆ ನೀವು ಸಂದೇಶ ನೀಡುತ್ತಿದ್ದೀರಾ. ಕರ್ನಾಟಕದಲ್ಲಿ ಬಹುಮತ ಬಿಜೆಪಿ ಸರ್ಕಾರದ ಬರಲಿದೆ ಎಂದು ಸಂದೇಶ ನೀಡಿದ್ದೀರಾ. ಇದು ಸರ್ಕಾರ ಮಾಡುವ ಚುನಾವಣೆ ಮಾತ್ರವಲ್ಲ. ದೇಶದಲ್ಲಿ ಕರ್ನಾಟಕವನ್ನು ನಂಬರ್ ಒನ್ ಮಾಡುವ ಚುನಾವಣೆ. ಭಾರತದ ಅಭಿವೃದ್ಧಿಯ ಚುನಾವಣೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments