ಈ ಬಾರಿ ನಾಡಹಬ್ಬ ದಸರಾಗೆ ಹಂಸಲೇಖರಿಂದ ಚಾಲನೆ : ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 29 ಆಗಸ್ಟ್ 2023 (11:18 IST)
ಮೈಸೂರು : ಈ ಬಾರಿಯ ನಾಡಹಬ್ಬ ದಸರಾ ಉದ್ಘಾಟನೆಯನ್ನು ಹಂಸಲೇಖ ಅವರು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲೆಯ ಪ್ರವಾಸದಲ್ಲಿರುವ ಅವರು ಹರಕೆ ತೀರಿಸಲು ಚಾಮುಂಡಿ ಬೆಟ್ಟಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಆಗಮಿಸಿದ್ದರು. ಬಳಿಕ ಚಾಮುಂಡೇಶ್ವರಿಗೆ ರೇಷ್ಮೆ ಸೀರೆ ಒಪ್ಪಿಸಲಾಯಿತು.  ಗ್ಯಾರಂಟಿ ಕಾರ್ಡ್ ವಿಚಾರವಾಗಿ ಹರಕೆ ಮಾಡಲಾಗಿತ್ತು. ಈ ವಿಚಾರವಾಗಿ ಪೂಜೆ ಸಲ್ಲಿಸಿದ ಬಳಿಕ ಚಾಮುಂಡಿ ದೇವಿಯ ಮುಂಭಾಗ ಸಿಎಂ ಹಾಗೂ ಡಿಸಿಎಂ ಈಡುಗಾಯಿ ಒಡೆದರು.

ಬಳಿಕ ಸಿದ್ದರಾಮಯ್ಯ ಅವರು ಡಿ.ಕೆ ಶಿವಕುಮಾರ್ ಜೊತೆಗಿನ ಸಂಬಂಧದ ಬಗ್ಗೆ ಮಾತನಾಡಿದರು. ವಿರೋಧ ಪಕ್ಷಗಳು ನಮ್ಮನ್ನ ಎಷ್ಟು ದೂರ ಮಾಡಲು ಯತ್ನ ಮಾಡಿತ್ತಿದ್ದಾರೋ ನಾವಿಬ್ಬರು ಅಷ್ಟು ಹತ್ತಿರವಾಗುತ್ತಿದ್ದೇವೆ. ವಿರೋಧ ಪಕ್ಷಗಳು ನಮ್ಮಿಬ್ಬರ ಸಂಬಂಧದ ವಿಚಾರದ ಬಗ್ಗೆ ಮಾತನಾಡುತ್ತಲೇ ಇರಲಿ. ನಾವು ಮಾತ್ರ ಸದಾ ಒಟ್ಟಾಗಿರುವುದನ್ನ ನೀವು ನೋಡುತ್ತಲೇ ಇರುತ್ತೀರಿ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments