Webdunia - Bharat's app for daily news and videos

Install App

ಈ ಬಾರಿ ಸಿದ್ದುಗೆ ಟಿಕೆಟ್​​ ಸಿಗಲ್ಲ- ಕಟೀಲ್​​​

Webdunia
ಸೋಮವಾರ, 31 ಅಕ್ಟೋಬರ್ 2022 (17:04 IST)
ಕಾಂಗ್ರೆಸ್​​ನಲ್ಲಿ ಈ ಸಾರಿ ಸಿದ್ದರಾಮಯ್ಯಗೆ ಖಂಡಿತವಾಗಿಯೂ ಟಿಕೆಟ್ ಕೊಡಲ್ಲ. ಖರ್ಗೆ ಅವರು ಸ್ವಾಭಿಮಾನಿ ನಾಯಕ ಅಂತಂದ್ರೆ ಸಿದ್ದರಾಮಯ್ಯರನ್ನ ರಾಜಕೀಯವಾಗಿ ಮುಗಿಸ್ತಾರೆ ಎಂದು BJP ರಾಜ್ಯಾಧ್ಯಕ್ಷ ನಳೀನ್​​ ಕುಮಾರ್​​ ಕಟೀಲ್​​​ ಹೇಳಿದ್ರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರ ಭಯ BJPಗೆ ಇಲ್ಲ. ಅವರು ಇದ್ರೆ ನಮಗೆ ಬಹಳ ಖುಷಿ. ಬಿಜೆಪಿ ಹೆಚ್ಚು ವೋಟ್ ಬರುವುದೇ ಸಿದ್ದರಾಮಯ್ಯ ಮಾತಿನಿಂದ ಹಾಗೂ ಎಲ್ಲಿಯವರೆಗೆ ರಾಹುಲ್ ಇರ್ತಾರೋ ಅಲ್ಲಿಯವರೆಗೆ ಕೇಂದ್ರದಲ್ಲಿ BJP ಇರುತ್ತೆ, ಹಾಗೆಯೇ ಎಲ್ಲಿಯವರೆಗೆ ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯ ಇರ್ತಾರೋ ಅಲ್ಲಿಯವರೆಗೆ ರಾಜ್ಯದಲ್ಲಿ BJP ಗೆಲ್ಲುತ್ತೆ ಎಂದ್ರು. ಕಳೆದ ಬಾರಿ ಅಧಿಕಾರದಲ್ಲಿದ್ರೂ ಸಹ ಸಿದ್ದರಾಮಯ್ಯ ಚಾಮುಂಡಿ ಕ್ಷೇತ್ರದಲ್ಲಿ ಸೋಲುಂಡ್ರು. ಸಿದ್ದರಾಮಯ್ಯ ಜೊತೆಗೆ ರಾಜ್ಯದ ಜನರಿಲ್ಲ. ಬಾದಾಮಿಯಲ್ಲೂ ನಿಲ್ಲುವ ಪರಿಸ್ಥಿತಿ ಅವರಿಗೆ ಇಲ್ಲ. ಮಾಜಿ ಸಿಎಂ ಆಗಿ ಇಂದು ಕ್ಷೇತ್ರ ಹುಡುಕಾಡ್ತಾ ಇದ್ದಾರೆ ಎಂದು ಕಟೀಲ್​​ ಲೇವಡಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments