Webdunia - Bharat's app for daily news and videos

Install App

ಈ ಬಾರಿ ಸಿದ್ದುಗೆ ಟಿಕೆಟ್​​ ಸಿಗಲ್ಲ- ಕಟೀಲ್​​​

Webdunia
ಸೋಮವಾರ, 31 ಅಕ್ಟೋಬರ್ 2022 (17:04 IST)
ಕಾಂಗ್ರೆಸ್​​ನಲ್ಲಿ ಈ ಸಾರಿ ಸಿದ್ದರಾಮಯ್ಯಗೆ ಖಂಡಿತವಾಗಿಯೂ ಟಿಕೆಟ್ ಕೊಡಲ್ಲ. ಖರ್ಗೆ ಅವರು ಸ್ವಾಭಿಮಾನಿ ನಾಯಕ ಅಂತಂದ್ರೆ ಸಿದ್ದರಾಮಯ್ಯರನ್ನ ರಾಜಕೀಯವಾಗಿ ಮುಗಿಸ್ತಾರೆ ಎಂದು BJP ರಾಜ್ಯಾಧ್ಯಕ್ಷ ನಳೀನ್​​ ಕುಮಾರ್​​ ಕಟೀಲ್​​​ ಹೇಳಿದ್ರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರ ಭಯ BJPಗೆ ಇಲ್ಲ. ಅವರು ಇದ್ರೆ ನಮಗೆ ಬಹಳ ಖುಷಿ. ಬಿಜೆಪಿ ಹೆಚ್ಚು ವೋಟ್ ಬರುವುದೇ ಸಿದ್ದರಾಮಯ್ಯ ಮಾತಿನಿಂದ ಹಾಗೂ ಎಲ್ಲಿಯವರೆಗೆ ರಾಹುಲ್ ಇರ್ತಾರೋ ಅಲ್ಲಿಯವರೆಗೆ ಕೇಂದ್ರದಲ್ಲಿ BJP ಇರುತ್ತೆ, ಹಾಗೆಯೇ ಎಲ್ಲಿಯವರೆಗೆ ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯ ಇರ್ತಾರೋ ಅಲ್ಲಿಯವರೆಗೆ ರಾಜ್ಯದಲ್ಲಿ BJP ಗೆಲ್ಲುತ್ತೆ ಎಂದ್ರು. ಕಳೆದ ಬಾರಿ ಅಧಿಕಾರದಲ್ಲಿದ್ರೂ ಸಹ ಸಿದ್ದರಾಮಯ್ಯ ಚಾಮುಂಡಿ ಕ್ಷೇತ್ರದಲ್ಲಿ ಸೋಲುಂಡ್ರು. ಸಿದ್ದರಾಮಯ್ಯ ಜೊತೆಗೆ ರಾಜ್ಯದ ಜನರಿಲ್ಲ. ಬಾದಾಮಿಯಲ್ಲೂ ನಿಲ್ಲುವ ಪರಿಸ್ಥಿತಿ ಅವರಿಗೆ ಇಲ್ಲ. ಮಾಜಿ ಸಿಎಂ ಆಗಿ ಇಂದು ಕ್ಷೇತ್ರ ಹುಡುಕಾಡ್ತಾ ಇದ್ದಾರೆ ಎಂದು ಕಟೀಲ್​​ ಲೇವಡಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments