Webdunia - Bharat's app for daily news and videos

Install App

ಈ ಬಾರಿ ಮುಂಗಾರು ವಿಳಂಬ

Webdunia
ಗುರುವಾರ, 8 ಜೂನ್ 2023 (19:55 IST)
ಈ ಬಾರಿ ಮುಂಗಾರು ಆಗಮನ ವಿಳಂಬವಾಗಿದೆ. ಇನ್ನೊಂದೆಡೆ ಬೇಸಗೆ ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದೆ ಬಿಸಿಲ ಝಳವೂ ಹೆಚ್ಚಾಗಿ ತತ್ತರಿಸುವಂತಾಗಿದೆ. 2019ರಲ್ಲಿಯೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು.ಕಳೆದ ಕೆಲ ವರ್ಷಗಳ ಬಳಿಕ 2023ರಲ್ಲಿ ರಾಜ್ಯ ಕರಾವಳಿ ಭಾಗಕ್ಕೆ ಮುಂಗಾರು ತೀರಾ ವಿಳಂಬವಾಗಿ ಆಗಮಿಸುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಸದ್ಯದ ಮಾಹಿತಿಯಂತೆ ರಾಜ್ಯ ಕರಾವಳಿಗೆ ಜೂನ್‌ 8ರ ಬಳಿಕ ಮುಂಗಾರು ಪ್ರವೇಶ ಪಡೆಯಲಿದೆ.
 
ಕಳೆದ ವರ್ಷ ಮೇ 29ಕ್ಕೆ ಕೇರಳ ಕರಾವಳಿಗೆ ಮುಂಗಾರು ಅಪ್ಪಳಿಸಿದ ಎರಡರಿಂದ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಆದರೆ ಸದ್ಯ ಆ ರೀತಿಯ ವಾತಾವರಣ ಇಲ್ಲ. ಇನ್ನು 4-5 ದಿನಗಳ ಒಳಗಾಗಿ ಕೇರಳ ಕರಾವಳಿ ಭಾಗಕ್ಕೆ ಮುಂಗಾರು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ. ಬಳಿಕ ಎರಡರಿಂದ ಮೂರು ದಿನಗಳ ಒಳಗೆ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಉತ್ತಮ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments