ಈ ಬಾರಿ ಮುಂಗಾರು ವಿಳಂಬ

Webdunia
ಗುರುವಾರ, 8 ಜೂನ್ 2023 (19:55 IST)
ಈ ಬಾರಿ ಮುಂಗಾರು ಆಗಮನ ವಿಳಂಬವಾಗಿದೆ. ಇನ್ನೊಂದೆಡೆ ಬೇಸಗೆ ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದೆ ಬಿಸಿಲ ಝಳವೂ ಹೆಚ್ಚಾಗಿ ತತ್ತರಿಸುವಂತಾಗಿದೆ. 2019ರಲ್ಲಿಯೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು.ಕಳೆದ ಕೆಲ ವರ್ಷಗಳ ಬಳಿಕ 2023ರಲ್ಲಿ ರಾಜ್ಯ ಕರಾವಳಿ ಭಾಗಕ್ಕೆ ಮುಂಗಾರು ತೀರಾ ವಿಳಂಬವಾಗಿ ಆಗಮಿಸುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಸದ್ಯದ ಮಾಹಿತಿಯಂತೆ ರಾಜ್ಯ ಕರಾವಳಿಗೆ ಜೂನ್‌ 8ರ ಬಳಿಕ ಮುಂಗಾರು ಪ್ರವೇಶ ಪಡೆಯಲಿದೆ.
 
ಕಳೆದ ವರ್ಷ ಮೇ 29ಕ್ಕೆ ಕೇರಳ ಕರಾವಳಿಗೆ ಮುಂಗಾರು ಅಪ್ಪಳಿಸಿದ ಎರಡರಿಂದ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಆದರೆ ಸದ್ಯ ಆ ರೀತಿಯ ವಾತಾವರಣ ಇಲ್ಲ. ಇನ್ನು 4-5 ದಿನಗಳ ಒಳಗಾಗಿ ಕೇರಳ ಕರಾವಳಿ ಭಾಗಕ್ಕೆ ಮುಂಗಾರು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ. ಬಳಿಕ ಎರಡರಿಂದ ಮೂರು ದಿನಗಳ ಒಳಗೆ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಉತ್ತಮ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments