ಈ ಬಾರಿ ವಾಡಿಕೆಯಷ್ಟು ಮಳೆ ಇಲ್ಲ- ಪ್ರಸಾದ್

Webdunia
ಗುರುವಾರ, 19 ಅಕ್ಟೋಬರ್ 2023 (13:01 IST)
ರಾಜ್ಯದಲ್ಲಿ ವಾಡಿಕೆಯಷ್ಟು ಮಳೆ ಸುರಿದಿಲ್ಲ.ರಾಜ್ಯದಲ್ಲಿ 51% ಮಳೆ ಕೊರತೆಯಾಗಿದ್ದು ರಾಜ್ಯದ ಜನ ಕಂಗಾಲಾಗಿದ್ದಾರೆ.ಉತ್ತರ ಒಳನಾಡಿನಲ್ಲಿ ಮಳೆ ಕೊರತೆ ಕಾಡುತ್ತಿದೆ.ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ ತಿಂಗಳುಗಳಲ್ಲಿ ಉತ್ತಮ ಮಳೆಯಾಗಿದೆ.ದಕ್ಷಿಣ ಒಳನಾಡಿನಲ್ಲಿ ಶೇಕಡಾ 15% ಮಳೆ ಕೊರತೆಯಾಗಿದ್ದು,ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ್ರೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುವ ಸಾದ್ಯತೆ ಇದೆ .ಬೆಂಗಳೂರು,ಕಲಬುರಗಿ, ವಿಜಯಪುರ ಈ ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments