‘ಈ ಬಾರಿ ಕೂಡ ಅಣ್ಣ ಸಿಎಂ ಆಗ್ತಾರೆ

Webdunia
ಬುಧವಾರ, 17 ಮೇ 2023 (17:45 IST)
ಮಾಜಿ ಸಿಎಂ ಸಿದ್ದರಾಮಯ್ಯ ಇಲ್ಲ ಅಂದಿದ್ರೆ ಕಾಂಗ್ರೆಸ್ ಇರ್ತಾ ಇರಲಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಅಧಿಕಾರಕ್ಕೆ ತರೋಕೆ ಅಣ್ಣ ಕಷ್ಟ ಪಟ್ಟವ್ರೆ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಪವರ್​​​ ಟಿವಿ ಜೊತೆ ಮಾತನಾಡಿದ ಅವರು, ಈ ಬಾರಿ ಕೂಡ ಅಣ್ಣ ಸಿಎಂ ಆಗ್ತಾರೆ, ಯಾವುದೇ ಕಾರಣಕ್ಕೂ ಮಿಸ್ ಆಗಲ್ಲ. ಡಿಕೆ ಶಿವಕುಮಾರ್ ನಾನು ಆಗ್ಬೇಕು ಅಂತಾರೆ, ಆದ್ರೆ ಆಣ್ಣ ಸಿಎಂ ಆದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತೆ ಅಂತಾ ಸಿದ್ದರಾಮಯ್ಯ ಪರ ಸಹೋದರ ಸಿದ್ದೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments