ಈ ಬಾರಿ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡುತ್ತೇವೆ - ಬಿ.ಎಸ್. ಯಡಿಯೂರಪ್ಪ

Webdunia
ಸೋಮವಾರ, 14 ಮೇ 2018 (16:32 IST)
ಬೆಂಗಳೂರು : ಬಿಜೆಪಿ 125-130 ಸ್ಥಾನಗಳನ್ನು ಗೆಲ್ಲುವುದು ಖಚಿತ, ನಾವೇ ಈ ಬಾರಿ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಮತದಾನ ಮಾಡಿದ ರಾಜ್ಯದ ಜನತೆಗೆ ವಿನಯ ಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಜನತೆ ಈ ಬಾರಿ ಪರಿವರ್ತನೆಗಾಗಿ ಮತ ಚಲಾಯಿಸಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ನಮಗೆ ಪೂರಕ ಪ್ರತಿಕ್ರಿಯೆ ಲಭ್ಯವಾಗಿದೆ. ಈ ಎರಡು ದಿನ ಕಾರ್ಯಕರ್ತರನ್ನು ಭೇಟಿ ಮಾಡಿ ವರದಿ ಪಡೆದುಕೊಂಡು ಮೇ. 15 ರಂದು ದೆಹಲಿಗೆ ಹೋಗಿ 17 ರಂದು ಪ್ರಮಾಣ ವಚನಕ್ಕೆ ದಿನಾಂಕ ನಿಗದಿ ಮಾಡಿಕೊಂಡು ಬರುತ್ತೇನೆ’ ಎಂದು ಹೇಳಿದ್ದಾರೆ.


ಹಾಗೇ ‘ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನ ಕ್ಷಮಿಸೊಲ್ಲ, ಹೀಗಾಗಿ ಕಾಂಗ್ರೆಸ್ 70 ಸೀಟ್ ಗಿಂತ ಹೆಚ್ಚು ಗೆಲ್ಲುವುದಿಲ್ಲ. ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ 20-25 ಸೀಟ್ ಬರಬಹುದು. ನಮಗೆ 130 ಕ್ಷೇತ್ರಗಳಲ್ಲಿ ಗೆಲುವು ಖಂಡಿತ. ಬೇಕಾದ್ರೆ ಯಾವ ಯಾವ ಕ್ಷೇತ್ರಗಳು ಎಂದು ಹೇಳಬಲ್ಲೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments