Webdunia - Bharat's app for daily news and videos

Install App

ವಿವಾದದ ಕಿಡಿ ಹೊತ್ತಿಸಿದೆ ಡಿಸಿಎಂ ಅಶ್ವತ್ ನಾರಾಯಣ ಮಾಡಿದ ಈ ಟ್ವೀಟ್

Webdunia
ಸೋಮವಾರ, 28 ಅಕ್ಟೋಬರ್ 2019 (06:54 IST)
ಬೆಂಗಳೂರು : 260 ವರ್ಷಗಳ ಹಿಂದೆ ನರಕ ಚತುರ್ಥಿಯ ದಿನ ನಡೆದ ಘಟನೆಯೊಂದರ ಬಗ್ಗೆ ಟ್ವೀಟ್ ಮಾಡಿ ನೆನಪಿಸುವುದರ ಮೂಲಕ ಡಿಸಿಎಂ ಅಶ್ವತ್ ನಾರಾಯಣ ವಿವಾದದ ಕಿಡಿ ಹೊತ್ತಿಸಿದ್ದಾರೆ.




260 ವರ್ಷಗಳ ಹಿಂದೆ ನರಕ ಚತುರ್ಥಿಯ ದಿನ ಟಿಪ್ಪು ಸುಲ್ತಾನ ನಡೆಸಿದ ಕ್ರೌರ್ಯದ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ ಅಶ್ವತ್ ನಾರಾಯಣ, 2 ಶತಮಾನಗಳ ಹಿಂದೆ ನರಕ ಚತುರ್ಥಿಯ ದಿನ ಟಿಪ್ಪು ಸುಲ್ತಾನನ ಕ್ರೌರ್ಯ, ಅಟ್ಟಹಾಸಕ್ಕೆ ಅಸಹಾಯಕ ಮಹಿಳೆಯರು  ಮತ್ತು ಮಕ್ಕಳು ಸೇರಿದಂತೆ 800 ಮುಗ್ಧ ಜನರು ಬಲಿಯಾದರು. ದೇಶದೆಲ್ಲೆಡೆ ಅಂದು ಹಬ್ಬವನ್ನು ಆಚರಿಸುತ್ತಿದ್ದರೆ ನಮ್ಮ ರಾಜ್ಯದ ಮೇಲುಕೋಟೆಯಲ್ಲಿ ದೀಪಾವಳಿಯ ಸಂಭ್ರಮವಿಲ್ಲದೆ ಕತ್ತಲು ಆವರಿಸಿತ್ತು ಎಂದು ಮತ್ತೆ ವಿವಾದ ಸೃಷ್ಟಿಸಿದ್ದಾರೆ.
.

ಇಂತಹ ಘಟನೆ ನಮ್ಮ ಇತಿಹಾಸದ ಪುಟಗಳಲ್ಲಿ ಮಾತ್ರ ಸೀಮಿತವಾಗಿರಬಾರದು. ನಮ್ಮ ಸಾಮೂಹಿಕ ನೆನಪಿನಿಂದಲೂ ಮಾಸಬಾರದು. ಮೇಲುಕೋಟೆ ಹತ್ಯಾಕಾಂಡದ ಹುತಾತ್ಮರನ್ನು ಇಂದು ನಾವೆಲ್ಲರೂ ನೆನೆಯೋಣ ಎಂದು ಅವರು ಟ್ವಿಟ್ ಮೂಲಕ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments