ವಿವಾದದ ಕಿಡಿ ಹೊತ್ತಿಸಿದೆ ಡಿಸಿಎಂ ಅಶ್ವತ್ ನಾರಾಯಣ ಮಾಡಿದ ಈ ಟ್ವೀಟ್

Webdunia
ಸೋಮವಾರ, 28 ಅಕ್ಟೋಬರ್ 2019 (06:54 IST)
ಬೆಂಗಳೂರು : 260 ವರ್ಷಗಳ ಹಿಂದೆ ನರಕ ಚತುರ್ಥಿಯ ದಿನ ನಡೆದ ಘಟನೆಯೊಂದರ ಬಗ್ಗೆ ಟ್ವೀಟ್ ಮಾಡಿ ನೆನಪಿಸುವುದರ ಮೂಲಕ ಡಿಸಿಎಂ ಅಶ್ವತ್ ನಾರಾಯಣ ವಿವಾದದ ಕಿಡಿ ಹೊತ್ತಿಸಿದ್ದಾರೆ.




260 ವರ್ಷಗಳ ಹಿಂದೆ ನರಕ ಚತುರ್ಥಿಯ ದಿನ ಟಿಪ್ಪು ಸುಲ್ತಾನ ನಡೆಸಿದ ಕ್ರೌರ್ಯದ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ ಅಶ್ವತ್ ನಾರಾಯಣ, 2 ಶತಮಾನಗಳ ಹಿಂದೆ ನರಕ ಚತುರ್ಥಿಯ ದಿನ ಟಿಪ್ಪು ಸುಲ್ತಾನನ ಕ್ರೌರ್ಯ, ಅಟ್ಟಹಾಸಕ್ಕೆ ಅಸಹಾಯಕ ಮಹಿಳೆಯರು  ಮತ್ತು ಮಕ್ಕಳು ಸೇರಿದಂತೆ 800 ಮುಗ್ಧ ಜನರು ಬಲಿಯಾದರು. ದೇಶದೆಲ್ಲೆಡೆ ಅಂದು ಹಬ್ಬವನ್ನು ಆಚರಿಸುತ್ತಿದ್ದರೆ ನಮ್ಮ ರಾಜ್ಯದ ಮೇಲುಕೋಟೆಯಲ್ಲಿ ದೀಪಾವಳಿಯ ಸಂಭ್ರಮವಿಲ್ಲದೆ ಕತ್ತಲು ಆವರಿಸಿತ್ತು ಎಂದು ಮತ್ತೆ ವಿವಾದ ಸೃಷ್ಟಿಸಿದ್ದಾರೆ.
.

ಇಂತಹ ಘಟನೆ ನಮ್ಮ ಇತಿಹಾಸದ ಪುಟಗಳಲ್ಲಿ ಮಾತ್ರ ಸೀಮಿತವಾಗಿರಬಾರದು. ನಮ್ಮ ಸಾಮೂಹಿಕ ನೆನಪಿನಿಂದಲೂ ಮಾಸಬಾರದು. ಮೇಲುಕೋಟೆ ಹತ್ಯಾಕಾಂಡದ ಹುತಾತ್ಮರನ್ನು ಇಂದು ನಾವೆಲ್ಲರೂ ನೆನೆಯೋಣ ಎಂದು ಅವರು ಟ್ವಿಟ್ ಮೂಲಕ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments