Webdunia - Bharat's app for daily news and videos

Install App

ವಿವಾದದ ಕಿಡಿ ಹೊತ್ತಿಸಿದೆ ಡಿಸಿಎಂ ಅಶ್ವತ್ ನಾರಾಯಣ ಮಾಡಿದ ಈ ಟ್ವೀಟ್

Webdunia
ಸೋಮವಾರ, 28 ಅಕ್ಟೋಬರ್ 2019 (06:54 IST)
ಬೆಂಗಳೂರು : 260 ವರ್ಷಗಳ ಹಿಂದೆ ನರಕ ಚತುರ್ಥಿಯ ದಿನ ನಡೆದ ಘಟನೆಯೊಂದರ ಬಗ್ಗೆ ಟ್ವೀಟ್ ಮಾಡಿ ನೆನಪಿಸುವುದರ ಮೂಲಕ ಡಿಸಿಎಂ ಅಶ್ವತ್ ನಾರಾಯಣ ವಿವಾದದ ಕಿಡಿ ಹೊತ್ತಿಸಿದ್ದಾರೆ.




260 ವರ್ಷಗಳ ಹಿಂದೆ ನರಕ ಚತುರ್ಥಿಯ ದಿನ ಟಿಪ್ಪು ಸುಲ್ತಾನ ನಡೆಸಿದ ಕ್ರೌರ್ಯದ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ ಅಶ್ವತ್ ನಾರಾಯಣ, 2 ಶತಮಾನಗಳ ಹಿಂದೆ ನರಕ ಚತುರ್ಥಿಯ ದಿನ ಟಿಪ್ಪು ಸುಲ್ತಾನನ ಕ್ರೌರ್ಯ, ಅಟ್ಟಹಾಸಕ್ಕೆ ಅಸಹಾಯಕ ಮಹಿಳೆಯರು  ಮತ್ತು ಮಕ್ಕಳು ಸೇರಿದಂತೆ 800 ಮುಗ್ಧ ಜನರು ಬಲಿಯಾದರು. ದೇಶದೆಲ್ಲೆಡೆ ಅಂದು ಹಬ್ಬವನ್ನು ಆಚರಿಸುತ್ತಿದ್ದರೆ ನಮ್ಮ ರಾಜ್ಯದ ಮೇಲುಕೋಟೆಯಲ್ಲಿ ದೀಪಾವಳಿಯ ಸಂಭ್ರಮವಿಲ್ಲದೆ ಕತ್ತಲು ಆವರಿಸಿತ್ತು ಎಂದು ಮತ್ತೆ ವಿವಾದ ಸೃಷ್ಟಿಸಿದ್ದಾರೆ.
.

ಇಂತಹ ಘಟನೆ ನಮ್ಮ ಇತಿಹಾಸದ ಪುಟಗಳಲ್ಲಿ ಮಾತ್ರ ಸೀಮಿತವಾಗಿರಬಾರದು. ನಮ್ಮ ಸಾಮೂಹಿಕ ನೆನಪಿನಿಂದಲೂ ಮಾಸಬಾರದು. ಮೇಲುಕೋಟೆ ಹತ್ಯಾಕಾಂಡದ ಹುತಾತ್ಮರನ್ನು ಇಂದು ನಾವೆಲ್ಲರೂ ನೆನೆಯೋಣ ಎಂದು ಅವರು ಟ್ವಿಟ್ ಮೂಲಕ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments