Webdunia - Bharat's app for daily news and videos

Install App

ನೈಸ್ ರಸ್ತೆಯಲ್ಲಿ ಕಾಂಗ್ರೆಸ್ ನವರು ಮಾಡಿದ್ರು ಈ ಕೆಲಸ

Webdunia
ಶನಿವಾರ, 7 ಸೆಪ್ಟಂಬರ್ 2019 (18:24 IST)
ಕಾಂಗ್ರೆಸ್‌ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ ಕ್ರಮವನ್ನು ಖಂಡಿಸಿ  ಕಾಂಗ್ರೆಸ್ ಬೆಂಬಲಿಗರು ಹಾಗೂ ಕಾರ್ಯಕರ್ತರು  ಪ್ರತಿಭಟನೆ ಮುಂದುವರಿಸಿದ್ದಾರೆ.

ಬನ್ನೇರು ಘಟ್ಟ- ಗೊಟ್ಟಿಗೆರೆ ನೈಸ್ ರಸ್ತೆಯಲ್ಲಿ ಪ್ರತಿಭಟನೆಯನ್ನು ಮಾಡಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ನೈಸ್ ರಸ್ತೆ  ತಡೆದು  ರಸ್ತೆಯಲ್ಲಿ ಅಮಿತ್ ಶಾ ಮತ್ತು ನರೇಂದ್ರ ಮೋದಿಯವರ ಅಣುಕು ಶವಯಾತ್ರೆ ಮಾಡಿದ್ರು.

ಭಾವಚಿತ್ರಕ್ಕೆ ಭೂತ ದಹನ ಮಾಡುವ ಮೂಲಕ ತಮ್ಮ  ಆಕ್ರೋಶ ಹೊರಹಾಕಿದ್ದಾರೆ. ರಾಜಕೀಯ ದುರುದ್ದೇಶದಿಂದ ಇಡಿ  ಅಧಿಕಾರಿಗಳು ವಿಚಾರಣೆಗೆಂದು ಕರೆಸಿ ವಶಕ್ಕೆ ಪಡೆದಿರುವುದು ನೋವಿನ ಸಂಗತಿ. ಹೀಗಾಗಿ ಡಿಕೆಶಿ ಅವರ ಬೆಂಬಲಕ್ಕೆ ನಾವಿದ್ದೇವೆ ಎಂದು ಪ್ರತಿಭಟನಾಕಾರರು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments