ನೈಸ್ ರಸ್ತೆಯಲ್ಲಿ ಕಾಂಗ್ರೆಸ್ ನವರು ಮಾಡಿದ್ರು ಈ ಕೆಲಸ

Webdunia
ಶನಿವಾರ, 7 ಸೆಪ್ಟಂಬರ್ 2019 (18:24 IST)
ಕಾಂಗ್ರೆಸ್‌ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ ಕ್ರಮವನ್ನು ಖಂಡಿಸಿ  ಕಾಂಗ್ರೆಸ್ ಬೆಂಬಲಿಗರು ಹಾಗೂ ಕಾರ್ಯಕರ್ತರು  ಪ್ರತಿಭಟನೆ ಮುಂದುವರಿಸಿದ್ದಾರೆ.

ಬನ್ನೇರು ಘಟ್ಟ- ಗೊಟ್ಟಿಗೆರೆ ನೈಸ್ ರಸ್ತೆಯಲ್ಲಿ ಪ್ರತಿಭಟನೆಯನ್ನು ಮಾಡಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ನೈಸ್ ರಸ್ತೆ  ತಡೆದು  ರಸ್ತೆಯಲ್ಲಿ ಅಮಿತ್ ಶಾ ಮತ್ತು ನರೇಂದ್ರ ಮೋದಿಯವರ ಅಣುಕು ಶವಯಾತ್ರೆ ಮಾಡಿದ್ರು.

ಭಾವಚಿತ್ರಕ್ಕೆ ಭೂತ ದಹನ ಮಾಡುವ ಮೂಲಕ ತಮ್ಮ  ಆಕ್ರೋಶ ಹೊರಹಾಕಿದ್ದಾರೆ. ರಾಜಕೀಯ ದುರುದ್ದೇಶದಿಂದ ಇಡಿ  ಅಧಿಕಾರಿಗಳು ವಿಚಾರಣೆಗೆಂದು ಕರೆಸಿ ವಶಕ್ಕೆ ಪಡೆದಿರುವುದು ನೋವಿನ ಸಂಗತಿ. ಹೀಗಾಗಿ ಡಿಕೆಶಿ ಅವರ ಬೆಂಬಲಕ್ಕೆ ನಾವಿದ್ದೇವೆ ಎಂದು ಪ್ರತಿಭಟನಾಕಾರರು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಮುಂದಿನ ಸುದ್ದಿ
Show comments