Webdunia - Bharat's app for daily news and videos

Install App

ಗೌರಿ ಲಂಕೇಶ್ ಗೂ ಮೊದಲು ಈ ಸಾಹಿತಿಯ ಹತ್ಯೆಗೆ ಸಂಚು ರೂಪಿಸಿದ್ದ ಹಂತಕರು!

Webdunia
ಬುಧವಾರ, 25 ಜುಲೈ 2018 (09:50 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ಮೊದಲು ನಾಡಿನ ಮತ್ತೊಬ್ಬ ವಿಚಾರವಾದಿ ಸಾಹಿತಿ ಗಿರೀಶ್ ಕಾರ್ನಾಡ್ ಹತ್ಯೆಗೆ ಹಂತಕರು ಸಂಚು ರೂಪಿಸಿದ್ದರಂತೆ!

ವಿಚಾರವಾದಿಗಳ ಹತ್ಯೆಗೆ ಪಟ್ಟಿಯನ್ನೇ ಮಾಡಿಕೊಂಡಿದ್ದ ಹಂತಕರು ಗಿರೀಶ್ ಕಾರ್ನಾಡ್ ರನ್ನು ಮೊದಲು ಹತ್ಯೆ ಮಾಡಲು ಸಂಚು ರೂಪಿಸಿದ್ದರಂತೆ. ಆದರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಎರಡನೇ ಸ್ಥಾನದಲ್ಲಿದ್ದ ಗೌರಿ  ಹಂತಕರ ಗುಂಡಿಗೆ ಬಲಿಯಾದರು ಎಂದು ಎಸ್ ಐಟಿ ತನಿಖೆ ವೇಳೆ ಬಹಿರಂಗವಾಗಿದೆ.

ಹಿಂದೂ ಜಾಗರಣ ವೇದಿಕೆ ನಾಯಕ ಅಮೋಲ್ ಕಾಳೆ ಬಳಿಯಿದ್ದ ಡೈರಿಯಿಂದ ಈ ವಿಚಾರ ಬಹಿರಂಗವಾಗಿದೆಯಂತೆ. ಗೌರಿ ಲಂಕೇಶ್ ಅಲ್ಲದೆ 33 ಮಂದಿಯ ಹತ್ಯೆಗೆ ಹಂತಕರು ಪಟ್ಟಿ ಸಿದ್ಧಮಾಡಿಕೊಂಡಿದ್ದರು ಎಂದು ವಿಚಾರಣೆಯಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments