Webdunia - Bharat's app for daily news and videos

Install App

ಈ ವರ್ಷವು ವಿಧಾನಸೌಧದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ನಿರ್ಧಾರ ಮಾಡಿದ ರಾಜ್ಯ ಸರ್ಕಾರ

Webdunia
ಗುರುವಾರ, 8 ನವೆಂಬರ್ 2018 (15:00 IST)
ಬೆಂಗಳೂರು : ವಿರೋಧದ ನಡುವೆಯೂ ಈ ವರ್ಷವು ಕೂಡ ಟಿಪ್ಪು ಜಯಂತಿಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.


ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್, ಟಿಪ್ಪು ಜಯಂತಿ ಆಚರಣೆ ಸ್ಥಳದ ವಿಚಾರದಲ್ಲಿ ಗೊಂದಲ ಇದೆ. ಕಳೆದ ಮೂರು ವರ್ಷದಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿಯೇ ಆಚರಿಸಲಾಗುತ್ತಿದೆ. ಸಿದ್ದರಾಮಯ್ಯ ಅವರ ಬಳಿ ಇದೆ ವಿಚಾರ ಮಾತನಾಡಿದ್ದೇನೆ. ಅವರು ವಿಧಾನಸೌಧದದ‌ಲ್ಲಿಯೇ ಮಾಡುವಂತೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.


ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾರೊಂದಿಗೆ ಸೇರಿ ಮುಖ್ಯಮಂತ್ರಿ ಕುಮಾರಸ್ವಾಮಿಯನ್ನೂ ಭೇಟಿ ಮಾಡಿ ಮನವಿ ಮಾಡಿದ್ದೇವೆ. ಟಿಪ್ಪು ಜಯಂತಿ ಆಚರಿಸಲು ವಿಧಾನಸೌಧವೇ ಸುರಕ್ಷಿತ ಪ್ರದೇಶವಾಗಿದೆ. ಬಿಜೆಪಿಯವರು ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಾರೆ. ಇದರಲ್ಲಿ ರಾಜಕೀಯ ಮಾಡುವುದು ಬೇಡ. ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿಯವರೂ ಸರ್ಕಾರದ ಜೊತೆ ಕೈ ಜೋಡಿಸಲಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments