ದಂಧೆಯಲ್ಲಿ ತೊಡಗಿದ್ದವರು ದಿಕ್ಕಾಪಾಲು; ಮಧ್ಯರಾತ್ರಿ ನಡೆಯಿತು ದಾಳಿ!

Webdunia
ಶನಿವಾರ, 9 ಫೆಬ್ರವರಿ 2019 (14:27 IST)
ತಡರಾತ್ರಿ ಅಧಿಕಾರಿಗಳು ದಾಳಿ ನಡೆಸಿದ್ದೇ ತಡ, ದಂಧೆಯಲ್ಲಿ ತೊಡಗಿದ್ದ ಜನರು ದಿಕ್ಕಾಪಾಲಾಗಿ ಓಡಿಹೋದ ಘಟನೆ ನಡೆದಿದೆ.
ಅಕ್ರಮ ಮರಳು ಫಿಲ್ಟರ್ ಅಡ್ಡೆ ಮೇಲೆ ದಾಳಿ ನಡೆಸಲಾಗಿದೆ.

ತುಮಕೂರು ನಗರದ ಮೇಳೆಕೋಟೆ ಗಂಗಸಂದ್ರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಫಿಲ್ಟರ್ ಅಡ್ಡೆ ಮೇಲೆ ತಡರಾತ್ರಿ ದಾಳಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ನಡೆಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮಹಾಂತೇಶಪ್ಪ ಮಾರ್ಗದರ್ಶನದಲ್ಲಿ ನವೀನ್ ನೇತೃತ್ವದ ತಂಡ ದಾಳಿ ನಡೆಸಿದೆ.

ಮಧ್ಯರಾತ್ರಿ ಒಂದು ಗಂಟೆಗೆ ದಾಳಿ ನಡೆಸಿದ ಅಧಿಕಾರಿಗಳನ್ನು ಕಂಡು ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾದರು. ಮರಳು ಫಿಲ್ಟರ್ ಗೆ ಬಳಸುತ್ತಿದ್ದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments