Webdunia - Bharat's app for daily news and videos

Install App

ಬೆಂಗಳೂರಿನಿಂದ ಮಂಗಳೂರಿಗೆ ರೈಲಿನಲ್ಲಿ ಹೊರಟವರು ಈ ಸುದ್ದಿ ಓದಲೇ ಬೇಕು

Sampriya
ಶನಿವಾರ, 3 ಆಗಸ್ಟ್ 2024 (18:03 IST)
Photo Courtesy X
ಮಂಗಳೂರು:   ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಇದೀಗ ಮಂಗಳೂರು ಹಾಸನ ಮಾರ್ಗದ ಯಡಕುಮಾರಿ ಮತ್ತು ಕಡಗರಹಳ್ಳಿ ಮಧ್ಯೆ ಮೇಳೆ ಗುಡ್ಡಕುಸಿದಿದೆ. ಇದರ ಪರಿಣಾಮವಾಗಿ ಇದೀಗ ಮಂಗಳೂರು ಬೆಂಗಳೂರಿನ 12ರೈಲು ಸೇವೆಯನ್ನು ರದ್ದು ಮಾಡಲಾಗಿದೆ.

16511 ಕೆಎಸ್‌ಆರ್‌ ಬೆಂಗಳೂರು-ಕಣ್ಣೂರ ರೈಲು ಆ.4 ಮತ್ತು 5ರಂದು. 16512 ಕಣ್ಣೂರ-ಕೆಎಸ್‌ಆರ್‌ ಬೆಂಗಳೂರು ರೈಲಿನ ಸೇವೆಯನ್ನು 5 ಮತ್ತು 6ರಂದು ರದ್ದು ಪಡಿಸಲಾಗಿದೆ.

16595 ಕೆಎಸ್‌ಆರ್‌ ಬೆಂಗಳೂರು-ಕಾರವಾರ ಸ್ಪೇಷಲ್‌ ರೈಲು 4 ಮತ್ತು 5ರಂದು ಹಾಗೂ 16596 ಕಾರವಾರ-ಕೆಎಸ್‌ಆರ್‌ ಬೆಂಗಳೂರು ರೈಲು 5 ಮತ್ತು 6ರಂದು.

16585 ಎಸ್‌ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸಪ್ರೆಸ್‌ ರೈಲು 4 ಮತ್ತು 5ರಂದು ಹಾಗೂ 16586 ಮುರುಡೇಶ್ವರ-ಎಸ್‌ಎಂವಿಟಿ ಬೆಂಗಳೂರು ಎಕ್ಸಪ್ರೆಸ್‌ ರೈಲು 5 ಮತ್ತು 6ರಂದು.

07377 ವಿಜಯಪುರ-ಮಂಗಳೂರು ಸೆಂಟ್ರಲ್ ರೈಲು 4 ಮತ್ತು 5ರಂದು ಹಾಗೂ 07378 ಮಂಗಳೂರು ಸೆಂಟ್ರಲ್‌-ವಿಜಯಪುರ ರೈಲು 5 ಮತ್ತು 6ರಂದು.

16515 ಯಶವಂತಪುರ ಜಂಕ್ಷನ್‌-ಕಾರವಾರ ಎಕ್ಸಪ್ರೆಸ್‌ ರೈಲು 5ರಂದು ಹಾಗೂ 16516 ಕಾರವಾರ-ಯಶವಂತಪುರ ಜಂಕ್ಷನ್‌ ಎಕ್ಸಪ್ರೆಸ್‌ ರೈಲು 6ರಂದು.

16575 ಯಶವಂತಪುರ ಜಂಕ್ಷನ್‌-ಮಂಗಳೂರು ಜಂಕ್ಷನ್‌ ರೈಲು 4ರಂದು ಹಾಗೂ 16576 ಮಂಗಳೂರು ಜಂಕ್ಷನ್‌-ಯಶವಂತಪುರ ಜಂಕ್ಷನ್‌ ರೈಲು ಸೇವೆಯನ್ನು ಆ.5ರಂದು ರದ್ದುಪಡಿಸಲಾಗಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments