Webdunia - Bharat's app for daily news and videos

Install App

ನಮ್ಮ ತತ್ವ ಸಿದ್ದಾಂತ ಯಾರು ಒಪ್ಪಿಕೊಳ್ತಾರೋ ಅಂಥವರಿಗೆ ಸ್ವಾಗತ ಇದೆ - ಡಿಕೆ ಸುರೇಶ್

Webdunia
ಸೋಮವಾರ, 28 ಆಗಸ್ಟ್ 2023 (15:09 IST)
ನಮ್ಮ ತತ್ವ ಸಿದ್ದಾಂತ ಯಾರು ಒಪ್ಪಿಕೊಳ್ತಾರೋ ಅಂಥವರಿಗೆ ಸ್ವಾಗತ ಇದೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.ಅನ್ಯ ಪಕ್ಷಗಳ ನಾಯಕರನ್ನ ಆಪರೇಷನ್ ವಿಚಾರವಾಗಿ ಮಾತನಾಡಿದ ಅವರು ಆಲ್ ಪಾರ್ಟಿ ತ್ರೂ ನನಗೆ ಸ್ನೇಹಿತರಿದ್ದಾರೆ.ನಾವು ಸೇರಿದಾಗ ರಾಜಕೀಯವೇ ಚರ್ಚೆ ಆಗಿದೆ ಅಂತಲ್ಲ. ಅಧಿಕಾರದಲ್ಲಿ ಇದ್ದಾಗ ಹೆಚ್ಚು ಆಸಕ್ತಿ ತೋರಿಸುತ್ತಾರೆ. ನಮ್ಮ ತತ್ವ ಸಿದ್ದಾಂತ ಯಾರು ಒಪ್ಪಿಕೊಳ್ತಾರೋ ಅಂಥವರಿಗೆ ಸ್ವಾಗತ ಇದೆ.ಸ್ಥಳೀಯ ಮಟ್ಟದಲ್ಲಿ ಯಾರಿಗೆ ವಿರೋಧ ಇಲ್ವೋ ಅಂತವರನ್ನು ಸೇರಿಸಿಕೊಳ್ತೇವೆ. ಸುರೇಶ್ ಗೌಡ್ರು ಬಿಜೆಪಿಯ ಶಾಸಕರು. ಒಟ್ಟಾರೆಯಾಗಿ ಸಾಕಷ್ಟು ಜನ ಕ್ಷೇತ್ರದ ಕೆಲಸಕ್ಕೆ ಬರುವವರಿದ್ದಾರೆ.

ನಿರೀಕ್ಷೆ ಇಟ್ಟುಕೊಂಡು ಬರುವವರ ಗೌರವಕ್ಕೆ ಚ್ಯುತಿ ಬಾರದಂತೆ ನೋಡಿಕೊಳ್ಳಬೇಕಾಗಿರುವುದು ನಮ್ಮ ಕರ್ತವ್ಯ ಮುಂದಕ್ಕೆ ನೋಡೋಣ. ನಾವು ಯಾರನ್ನೂ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡ್ತಾ ಇಲ್ಲ. ಎಲ್ಲಿ ನಮ್ಮ ಪಕ್ಷ ದುರ್ಬಲವಾಗಿದೆ ಅಲ್ಲಿ ಸಂಘಟನೆ ಗಟ್ಟಿ ಮಾಡಬೇಕಿದೆ.ಪಕ್ಷ ಸದೃಢ ಮಾಡಿ ಅಂತ ಅಧ್ಯಕ್ಷರು ವರಿಷ್ಟರು ಸೂಚನೆ ನೀಡಿದ್ದಾರೆ.ಎಲ್ಲೆಲ್ಲಿ ವೀಕ್ ಇದೀವಿ ಆ ಕ್ಷೇತ್ರಗಳಲ್ಲಿ ಹೆಚ್ಚು ಗಮನ ಹರಿಸಬೇಕು. ಎಐಸಿಸಿ ನಾಯಕರಿಂದ ಈ ಸೂಚನೆ ಇದೆ.ಆಡಳಿತ ಒಂದು ಕಡೆಯಾದರೆ ಪಕ್ಷ ಸಂಘಟನೆ ಜೊತೆ ಜೊತೆಯಾಗಿ ಮಾಡಬೇಕಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments