Webdunia - Bharat's app for daily news and videos

Install App

ಸರ್ಕಾರಿ ಬಸ್ ಗಳನ್ನೇ ನೆಚ್ಚಿಕೊಂಡವರು ಈ ಸುದ್ದಿ ನೋಡಿ

Webdunia
ಮಂಗಳವಾರ, 9 ಮೇ 2023 (19:30 IST)
ನಾಳೆ ಸಮಯಕ್ಕೆ ತಕ್ಕಂತೆ ಸರ್ಕಾರಿ ಬಸ್ ಸಿಗೋದು ಡೌಟ್ .ತಮ್ಮ ತಮ್ಮ ಊರಿಗೆ ತೆರಳುವ ಮುಂಚೆ ಈ ಸುದ್ದಿ ನೋಡಿ.ಇಂದು ಮತ್ತು ನಾಳೆ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.ಮತದಾನದ ದಿನ ಊರಿಗೆ ತೆರಳುವವರು ಒಂದು ದಿನ ಮುಂಚಿತವಾಗಿ ಹೋಗೋದೇ ಒಳಿತು.ಕೆ ಎಸ್ ಆರ್ ಟಿ ಸಿ ಹಾಗೂ ಬಿ ಎಂ ಟಿ ಸಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ವಾಹನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಾಯ ಉಂಟಾಗಲಿದ್ದು,ಚುನಾವಣಾ ಕಾರ್ಯದ ಸಲುವಾಗಿ ಬಸ್ ನಿಯೋಜನೆ ಮಾಡಲಾಗಿದೆ.ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಕೆ ಎಸ್ ಆರ್ ಟಿ ಸಿ ಬಸ್ ನಿಯೋಜನೆ ಮಾಡಲಾಗಿದೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮಾಹಿತಿ ನೀಡಲಾಗಿದೆ.ಅಲ್ಲದೇ ಸಾರ್ವಜನಿಕರು ಸಹಕರಿಸಲು ಕೆ ಎಸ್ ಆರ್ ಟಿ ಸಿ ಇಂದ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments