ಎಟಿಎಂಗೆ ತುಂಬಲು ತಂದಿದ್ದ ಹಣದ ಜತೆ ಪರಾರಿಯಾದವರು ಈಗ ಪೊಲೀಸರ ಅತಿಥಿಗಳು!

Webdunia
ಮಂಗಳವಾರ, 6 ಫೆಬ್ರವರಿ 2018 (07:34 IST)
ಬೆಂಗಳೂರು: ಎಟಿಎಂಗೆ ತುಂಬಲು ತಂದಿದ್ದ  90ಲಕ್ಷ ರೂ. ಜತೆ ನಾಲ್ವರು ಪರಾರಿಯಾದ ಪ್ರಕರಣವೊಂದು ನಡೆದಿತ್ತು. ಈ ಸಂಬಂಧ ಬೆಂಗಳೂರಿನ ಜ್ಞಾನಭಾರತಿ ಠಾಣೆ ಪೊಲೀಸರು ನಾಲ್ವರನ್ನು ಸೆರೆಹಿಡಿದಿದ್ದಾರೆ. ಬಂಧಿತ ಆರೋಪಿಗಳು ನಾರಾಯಣಸ್ವಾಮಿ (45), ನರಸಿಂಹರಾಜು (28), ರಿಯಾಜ್ (30), ಜಗದೀಶ್ (28).


ಜನವರಿ 29ರಂದು ಹಣವಿದ್ದ ಟಾಟಾಸುಮೋ ಸಮೇತ ಆರೋಪಿಗಳು ಪರಾರಿಯಾಗಿದ್ದರು. ಸಿಎಂಎಸ್ ಏಜೆನ್ಸಿಗೆ ಸೇರಿದ ಎಟಿಎಂಗೆ ಹಣ ತುಂಬುವ ವಾಹನವಾಗಿತ್ತು. ಗನ್ ಮ್ಯಾನ್ ಗೆ ಬಾಳೆಹಣ್ಣು ತರಲು ಹೇಳಿ ಆರೋಪಿಗಳು ಪರಾರಿಯಾಗಿದ್ದರು. ಕಿತ್ತನಹಳ್ಳಿಯ ಬಳಿ ವಾಹನ ಬಿಟ್ಟು ಹಣದೊಂದಿಗೆ ಬಳ್ಳಾರಿಗೆ  ಪರಾರಿಯಾಗಿದ್ದರು. ಬಂಧಿತ ಆರೋಪಿಗಳ ಬಳಿಯಿದ್ದ 80 ಲಕ್ಷ ರೂಪಾಯಿಯನ್ನು  ಜಪ್ತಿ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments