Webdunia - Bharat's app for daily news and videos

Install App

ಅಕ್ಕನ ಮೇಲೆ ನೀಚ ಕೆಲಸ ಮಾಡಿದ ತಮ್ಮ

Webdunia
ಸೋಮವಾರ, 19 ಅಕ್ಟೋಬರ್ 2020 (11:05 IST)
ಅಕ್ಕನ ಮೇಲೆ ತಮ್ಮನೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ.

ಅಕ್ಕ ತ್ರೀವೇಣಿಯು ತನ್ನ ಪ್ರಿಯಕರ ವಿನೋದ್ ನೊಂದಿಗೆ ಮನೆಮಂದಿಯ ವಿರೋಧದ ನಡುವೆ ಮದುವೆಯಾಗಿದ್ದರು.

ಇಬ್ಬರೂ ಬ್ಯಾಂಕ್ ಉದ್ಯೋಗಿಗಳಾಗಿದ್ದರು. ಪ್ರೀತಿಸಿ ಮದುವೆಯಾದ ಅಕ್ಕನ ಪಾಲಿಗೆ ತಮ್ಮನೇ ವಿಲನ್ ಆಗಿದ್ದಾನೆ.

ಕೊಪ್ಪಳದ ಕಾರಟಗಿಯಲ್ಲಿ ನೂತನ ದಂಪತಿ ಮೇಲೆ ನಡೆದ ಹಲ್ಲೆ ಘಟನೆಯಲ್ಲಿ ತ್ರಿವೇಣಿ ಸಾವನ್ನಪ್ಪಿದ್ದಾಳೆ. ಆಕೆಯ ಪತಿ ವಿನೋದ್ ಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

ಪೊಲೀಸರು ಕಾರ್ಯಾಚರಣೆ ನಡೆಸಿ ತ್ರಿವೇಣಿಯ ಸಹೋದರ ಅವಿನಾಶ್ ನನ್ನು ಬಂಧನ ಮಾಡಿದ್ದು, ಪರಾರಿಯಾಗಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments