Webdunia - Bharat's app for daily news and videos

Install App

ಅಕ್ಕನ ಮೇಲೆ ನೀಚ ಕೆಲಸ ಮಾಡಿದ ತಮ್ಮ

Webdunia
ಸೋಮವಾರ, 19 ಅಕ್ಟೋಬರ್ 2020 (11:05 IST)
ಅಕ್ಕನ ಮೇಲೆ ತಮ್ಮನೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ.

ಅಕ್ಕ ತ್ರೀವೇಣಿಯು ತನ್ನ ಪ್ರಿಯಕರ ವಿನೋದ್ ನೊಂದಿಗೆ ಮನೆಮಂದಿಯ ವಿರೋಧದ ನಡುವೆ ಮದುವೆಯಾಗಿದ್ದರು.

ಇಬ್ಬರೂ ಬ್ಯಾಂಕ್ ಉದ್ಯೋಗಿಗಳಾಗಿದ್ದರು. ಪ್ರೀತಿಸಿ ಮದುವೆಯಾದ ಅಕ್ಕನ ಪಾಲಿಗೆ ತಮ್ಮನೇ ವಿಲನ್ ಆಗಿದ್ದಾನೆ.

ಕೊಪ್ಪಳದ ಕಾರಟಗಿಯಲ್ಲಿ ನೂತನ ದಂಪತಿ ಮೇಲೆ ನಡೆದ ಹಲ್ಲೆ ಘಟನೆಯಲ್ಲಿ ತ್ರಿವೇಣಿ ಸಾವನ್ನಪ್ಪಿದ್ದಾಳೆ. ಆಕೆಯ ಪತಿ ವಿನೋದ್ ಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

ಪೊಲೀಸರು ಕಾರ್ಯಾಚರಣೆ ನಡೆಸಿ ತ್ರಿವೇಣಿಯ ಸಹೋದರ ಅವಿನಾಶ್ ನನ್ನು ಬಂಧನ ಮಾಡಿದ್ದು, ಪರಾರಿಯಾಗಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments