Webdunia - Bharat's app for daily news and videos

Install App

ಸಿಟಿ ರವಿಗೆ ಅನ್ಯಾಯವಾಗಿದೆ, ವಿಧಾನಸಭೆಯಲ್ಲಿ ಗುಡುಗಬೇಕಿದ್ದವರು ಹೊರಗಿದ್ದಾರೆ : ಬಿಎಸ್‌ವೈ

Sampriya
ಗುರುವಾರ, 11 ಏಪ್ರಿಲ್ 2024 (17:04 IST)
ಚಿಕ್ಕಮಗಳೂರು: ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಿ.ಟಿ.ರವಿ ಅವರಿಗೆ ಅನ್ಯಾಯ ಆಗಿದ್ದು, ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಅವಕಾಶ ನೀಡಿ ಸರಿ‍ಡಿಸಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮತನಾಡಿದ ಅವರು, ವಿಧಾನಸಭೆಯಲ್ಲಿ ಗುಡುಗಬೇಕಿದ್ದವರು ಈಗ ಹೊರಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗಲೇಬೇಕು ಎಂದು ಯಡಿಯೂರಪ್ಪ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿ ಮುಖಂಡ ಸಿ.ಟಿ.ರವಿ, ವಿಧಾನಸಭೆ ಚುನಾವಣೆಯಲ್ಲಿ ನಮ್ಮ ನಾಯಕರ ಹೆಸರನ್ನೇ ಹೇಳಿಕೊಂಡು  ಅಪಪ್ರಚಾರ ಮಾಡಿತ್ತು, ಇದರಿಂದ ನಾನು ಸೋಲಬೇಕಾಯಿತು ಎಂದರು.

ವಿಧಾನಸಭೆ ಚುನಾವಣೆಯಲ್ಲಿ ದುಡಿಯುವ ಎತ್ತಿಗೆ ಮೇವು ಹಾಕಬೇಕು ಎಂಬುದರ ಬಗ್ಗೆ ಜನ ಯೋಚಿಸಿ ಮತ ಹಾಕಬೇಕಿತ್ತು.  ಆದರೆ  ಕಾಂಗ್ರೆಸ್‌ಗೆ ಮತ ಹಾಕಿ ಗೂಟ ಹೊಡೆಸಿಕೊಳ್ಳಬೇಕಾಯಿತು. ಮುಂದೆ ಗೂಟ ಹೊಡೆಸಿಕೊಳ್ಳಬಾರದು ಎಂದಾದರೆ ಬಿಜೆಪಿಗೆ ಮತ ಹಾಕಿ ಎಂದು ಮನವಿ ಮಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments