Select Your Language

Notifications

webdunia
webdunia
webdunia
webdunia

ರಾತ್ರಿ ಮಲಗಿದವರು ಬೆಳ್ಳಗೆ ಎದ್ದಿಲ್ಲ-ಬಿ.ಕೆ. ಹರಿಪ್ರಸಾದ್

B.K. Hariprasad
bangalore , ಸೋಮವಾರ, 7 ಆಗಸ್ಟ್ 2023 (14:40 IST)
ಸ್ಪಂದನ ತನ್ನ ಕಸಿನ್ಸ್‌ ಜೊತೆ ಟ್ರಿಪ್ ಹೋಗಿದ್ರು.ರಾತ್ರಿ ಮಲಗಿದವರು ಬೆಳ್ಳಗೆ ಎದ್ದಿಲ್ಲ.ರಾತ್ರಿನೇ ವಿಷಯ ಗೊತ್ತಾ ಆಯ್ತು.ಪೋಸ್ಟ್ ಮಾರ್ಟ್ಂ ರಿಪೋರ್ಟ್ ಬಂದ ಮೇಲೆ ವಿಷಯ ಗೊತ್ತಾಗುತ್ತೆ.ಯಾವುದೇ ರೀತಿ ಊಹಾಪೋಹಾಗಳನ್ನು ಹಬ್ಬಿಸಬೇಡಿ.ನಾನು ಬ್ಯಾಂಕಾಕ್‌ಗೆ ಹೋಗ್ತೀನಿ.ಪೋಸ್ಟ್ ಮಾರ್ಟಂ ಆದ ನಂತರ ನಾಳೆ ಮೃತದೇಹ ಬರುತ್ತೆ ಅಂತಾ ಬಿ.ಕೆ. ಹರಿಪ್ರಸಾದ್ ಹೇಳಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮನೀಶ್ ಸಿಸೋಡಿಯಾಗೆ ಮಧ್ಯಂತರ ಜಾಮೀನು ನೀಡದ ಸುಪ್ರೀಂಕೋರ್ಟ್