Webdunia - Bharat's app for daily news and videos

Install App

ಮೀನು ಹಿಡಿಯಲು ಹೋದವರು ನೀರುಪಾಲು

Webdunia
ಶುಕ್ರವಾರ, 21 ಅಕ್ಟೋಬರ್ 2022 (18:43 IST)
ಭೋರ್ಗರೆದು ಹರಿಯುತ್ತಿದ್ದ ನೀರಿನಲ್ಲಿ ‌ಮೀನು ಹಿಡಿಯಲು‌ ಹೋಗಿ ಇಬ್ಬರು ಯುವಕರು ‌ನೀರುಪಾಲಾಗಿರುವ ಘಟನೆ ಚಿತ್ರದುರ್ಗ ‌ಜಿಲ್ಲೆಯ ಬೇತೂರುಪಾಳ್ಯ‌ ಗ್ರಾಮದಲ್ಲಿ ನಡೆದಿದೆ. ಲೋಕೇಶ್, ತಿರುಮಲ ಮೃತಪಟ್ಟಿರುವ ಯುವಕರು. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ‌ ಘಟನೆ ನಡೆದಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಇನ್ನೂ ಇಬ್ಬರು ಯುವಕರಿಗಾಗಿ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಹಳ್ಳದತ್ತ ಜನ ಬಾರದಂತೆ ತಡೆಗೋಡೆ ನಿರ್ಮಿಸಿ ಇಬ್ಬರು ಯುವಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳಿಗೆ ಪೊಲೀಸರು, ಸ್ಥಳೀಯ ‌ಜನರು ಸಹಕಾರ ನೀಡುತ್ತಿದ್ದಾರೆ. ಸಮೀಪದಲ್ಲಿ ಹರಿಯುವ ವೇದಾವತಿ ನದಿ ನೀರಿನಲ್ಲಿ ಯುವಕರು ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments