Webdunia - Bharat's app for daily news and videos

Install App

ಅಂತ್ಯಸಂಸ್ಕಾರಕ್ಕೆ ಹೋದವರು ಮಸಣ ಸೇರಿದ್ರು!

Webdunia
ಸೋಮವಾರ, 2 ಅಕ್ಟೋಬರ್ 2023 (19:43 IST)
ನಿಯಂತ್ರಣ ತಪ್ಪಿದ ಕಾರು ರಸ್ತೆ ಮಧ್ಯದ ಡಿವೈಡರ್ಗೆ ಗುದ್ದಿ ಎರಡು ಜೀವವನ್ನ ಬಲಿ ಪಡೆದಿರೋ ಭೀಕರ ಅಪಘಾತ ನಡೆದಿರೋದು ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ.ರಸ್ತೆಯಲ್ಲಿ ಕಾರೊಂದು ಚಲಿಸುತ್ತಾ ಬರ್ತಿತ್ತು ಹೀಗೆ ಬರುವಾಗ ಕಾರು ನಿಯಂತ್ರಣ ತಪ್ಪಿ, ರಸ್ತೆಯಿಂದ ಪಕ್ಕಕ್ಕೆ ಸರಿದಿದೆ ಅಷ್ಟೇ ಅಲ್ಲದೇ ಡಿವೈಡರ್ಗೂ ಗುದ್ಬಿಟ್ಟಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಪಾರ್ಟ್ಸ್ಗಳು ರಸ್ತೆಯಲ್ಲೇ ಚಲ್ಲಾಪಿಲ್ಲಿಯಾಗಿಬಿಟ್ಟಿವೆ.ಇನ್ನು, ಈ ಅಪಘಾತದಲ್ಲಿ ಕಾರಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ.ಹಾಗೂ ಜೊತೆಗಿದ್ದ ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ದಂಪತಿ ಮೃತಪಟ್ಟಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments