Select Your Language

Notifications

webdunia
webdunia
webdunia
webdunia

ಶಾಲೆಗಳಲ್ಲಿ ಭಗವದ್ಗೀತೆ ಓದಿಸಲು ಚಿಂತನೆ

ಶಾಲೆಗಳಲ್ಲಿ ಭಗವದ್ಗೀತೆ ಓದಿಸಲು ಚಿಂತನೆ
ಬೆಂಗಳೂರು , ಸೋಮವಾರ, 25 ಏಪ್ರಿಲ್ 2022 (07:19 IST)
ಇತ್ತೀಚೆಗೆ ಕರ್ನಾಟಕ ಸರ್ಕಾರವು ಶಾಲೆಗಳಲ್ಲಿ ಶ್ರೀಮದ್ಭವತ್ಗೀತೆಯನ್ನು ಕಲಿಸುವ ಯೋಜನೆಯನ್ನು ಘೋಷಿಸಿದೆ ಎಂಬುವುದು ಉಲ್ಲೇಖನೀಯ.

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದರು.

ಇದಕ್ಕೂ ಮೊದಲು ಮಾರ್ಚ್ 17 ರಂದು ಗುಜರಾತ್ ಸರ್ಕಾರವು 6 ರಿಂದ 12 ನೇ ತರಗತಿಯ ಶಾಲಾ ಪಠ್ಯಕ್ರಮದಲ್ಲಿ ಶ್ರೀಮದ್ಭವತ್ ಗೀತೆಯನ್ನು ಸೇರಿಸಲು ನಿರ್ಧರಿಸಿತ್ತು.

ಗುಜರಾತ್ ಸರ್ಕಾರದ ಪ್ರಕಾರ ಭಾರತೀಯ ಸಂಸ್ಕೃತಿಯನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕು ಅದು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರಿಬೇವಿನ ಸೊಪ್ಪು ಬಲು ದುಬಾರಿ