Webdunia - Bharat's app for daily news and videos

Install App

ಶಾಲೆಗಳಲ್ಲಿ ಭಗವದ್ಗೀತೆ ಓದಿಸಲು ಚಿಂತನೆ

Webdunia
ಸೋಮವಾರ, 25 ಏಪ್ರಿಲ್ 2022 (07:19 IST)
ಇತ್ತೀಚೆಗೆ ಕರ್ನಾಟಕ ಸರ್ಕಾರವು ಶಾಲೆಗಳಲ್ಲಿ ಶ್ರೀಮದ್ಭವತ್ಗೀತೆಯನ್ನು ಕಲಿಸುವ ಯೋಜನೆಯನ್ನು ಘೋಷಿಸಿದೆ ಎಂಬುವುದು ಉಲ್ಲೇಖನೀಯ.

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದರು.

ಇದಕ್ಕೂ ಮೊದಲು ಮಾರ್ಚ್ 17 ರಂದು ಗುಜರಾತ್ ಸರ್ಕಾರವು 6 ರಿಂದ 12 ನೇ ತರಗತಿಯ ಶಾಲಾ ಪಠ್ಯಕ್ರಮದಲ್ಲಿ ಶ್ರೀಮದ್ಭವತ್ ಗೀತೆಯನ್ನು ಸೇರಿಸಲು ನಿರ್ಧರಿಸಿತ್ತು.

ಗುಜರಾತ್ ಸರ್ಕಾರದ ಪ್ರಕಾರ ಭಾರತೀಯ ಸಂಸ್ಕೃತಿಯನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕು ಅದು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments