Webdunia - Bharat's app for daily news and videos

Install App

ಸಾವಿರ ಟ್ವೀಟ್ ಮಾಡಬಲ್ಲೆ ಅಂತ ಹೆಚ್.ಡಿ.ಕೆ. ಹೇಳಿದ್ಯಾರಿಗೆ?

Webdunia
ಸೋಮವಾರ, 19 ಆಗಸ್ಟ್ 2019 (21:15 IST)
ನಾನೂ ಸಾವಿರಾರು ಟ್ವೀಟ್ ಮಾಡಬಲ್ಲೆ. ಆದರೆ ಅದು ಮುಖ್ಯವಲ್ಲ. ನಿಮ್ಮ ಮಕ್ಕಳನ್ನು ಕಂಟ್ರೋಲ್ ನಲ್ಲಿಡಿ. ಹೀಗಂತ ಹಾಲಿ ಸಿಎಂಗೆ  ಮಾಜಿ ಸಿಎಂ ಸಲಹೆ ನೀಡಿದ್ದಾರೆ.

ವರ್ಗಾವಣೆ ಬಗ್ಗೆ ಹಿಂದಿನ ಸರಕಾರ ಹಾಗೂ ಮಾಜಿ ಸಿಎಂರನ್ನು ಸಿಎಂ ಬಿ.ಎಸ್.ಯಡಿಯೂರಪ್ಪರ ಪುತ್ರ ವಿಜಯೇಂದ್ರ ಟೀಕೆ ಮಾಡಿದ್ದರು. ಇದಕ್ಕೆ ಗರಂ  ಹೆಚ್.ಡಿ.ಕೆ. ಗರಂ ಆಗಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ಕಂಟ್ರೋಲ್ ನಲ್ಲಿ ಇಟ್ಟುಕೊಳ್ಳಿ ಎಂದಿದ್ದಾರೆ. ನಿಮ್ಮ ಮಕ್ಕಳು ವ್ಯಾಪಾರ ಮಾಡಲು ಮುಂದಾದ್ರೆ ಈ ಹಿಂದೆ ನೀವು ಜೈಲಿಗೆ ಹೋದಂತೆ ಮುಂದೆಯೂ ಹೋಗಬಹುದು ಅಂತ ಎಚ್ಚರಿಕೆ ನೀಡಿದ್ದಾರೆ.

ಟ್ವೀಟ್ ಮಾಡೋದನ್ನು ಮೊದಲು ಬಿಡಿ. ಸ್ವಲ್ಪನಾದ್ರೂ ಮರ್ಯಾದೆಯಿಂದ ಬದುಕಿರಿ ಅಂತೆಲ್ಲ ಹರಿಹಾಯ್ದಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments