ರಸ್ತೆಯಲ್ಲಿ ಸಾವಿರಾರು ಲೀಟರ್ ಹಾಲು ಸುರಿದರು…!

Webdunia
ಮಂಗಳವಾರ, 17 ಜುಲೈ 2018 (14:07 IST)
ಟೊಮೋಟೋ, ಈರುಳ್ಳಿ ದರ ಕುಸಿದಾಗ ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸಿದ್ದಾಗಿದೆ. ಈಗ ದರ ಕುಸಿತದಿಂದಾಗಿ ಸಾವಿರಾರು ಲೀಟರ್ ಗಳಷ್ಟು ಹಾಲನ್ನು ಕೂಡ ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಲಾಗಿದೆ.

ಮಹಾರಾಷ್ಟ್ರದಲ್ಲಿ ಹಾಲಿನ ದರ ಕುಸಿತ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ ಹತ್ತಿರ ಹಾಲು ಉತ್ಪಾದಕರಿಂದ ಪ್ರತಿಭಟನೆ ನಡೆದಿದೆ. ಕರ್ನಾಟಕದ ಹಾಲು ಖರೀದಿಸಲು ನಿರಾಕರಿಸಿದ್ದರಿಂದ ಪ್ರತಿಭಟನೆ ನಡೆಸಿದ ಹಾಲು ಉತ್ಪಾದಕರು, ಸಾವಿರಾರು ಲೀಟರ್ ಗಳಷ್ಟು ಹಾಲನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು.

ಮಹಾರಾಷ್ಟ್ರದಲ್ಲಿ ಹಾಲಿನ ದರ ಕುಸಿದ ಹಿನ್ನೆಲೆಯಲ್ಲಿ ಕರ್ನಾಟಕದ ಹಾಲು ಖರೀದಿಗೆ ನಿರಾಕರಣೆ ಮಾಡಲಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಿಪ್ಪಾಣಿ ಹೊರವಲಯದಲ್ಲಿ ಇರುವ ಕೊಗನಳ್ಳಿ ಚೆಕ್ ಪೋಸ್ಟ್ ಬಳಿ ಹಾಲು ಉತ್ಪಾದಕರು ಹಾಲನ್ನು ರಸ್ತೆಗೆ ಸುರಿದ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನಲ್ಲಿ ಹಾಡಹಗಲು ಸಾರ್ವಜನಿಕವಾಗಿ ಹುಡುಗಿಯನ್ನು ಕೊಂದ ಮಾಜಿ ಲವ್ವರ್: ಭೀಕರ ವಿಡಿಯೋ ವೈರಲ್ Video

Karnataka Weather: ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ಮುಂದಿನ ಸುದ್ದಿ
Show comments