Webdunia - Bharat's app for daily news and videos

Install App

ಸಾವಿರಾರು ಕೆಜಿ ಮಾಂಸ ಹೊರಟಿತ್ತು ಎಲ್ಲಿಗೆ?

Webdunia
ಶುಕ್ರವಾರ, 23 ಆಗಸ್ಟ್ 2019 (19:20 IST)
ರಾಜ್ಯ ರಾಜಧಾನಿಗೆ ಅಕ್ರಮವಾಗಿ ದನದ ಮಾಂಸ ಸಾಗಿಸಲಾಗುತ್ತಿತ್ತು.
ಮಾಂಸ ಸಾಗಿಸುತ್ತಿದ್ದ ವಾಹನ ವಶಪಡಿಸಿಕೊಳ್ಳಲಾಗಿದೆ. ಸಾವಿರಾರು ಕೆ.ಜಿ.ದನದ ಮಾಂಸವನ್ನು ಆಂದ್ರದಿಂದ ಬೆಂಗಳೂರಿಗೆ ಸಾಗಿಸಲಾಗ್ತಿತ್ತು.

ಆಂದ್ರದ ಹಿಂದೂಪುರದಿಂದ ನಗರದ ಬನ್ನೇರುಘಟ್ಟಕ್ಕೆ ಸಾಗಿಸಲಾಗ್ತಿದ್ದ ದನದ ಮಾಂಸ ಇದಾಗಿತ್ತು. ಪ್ರತಿದಿನ ದೊಡ್ಡಬಳ್ಳಾಪುರ ಮಾರ್ಗವಾಗಿ ದನದ ಮಾಂಸ ಸಾಗಿಸಲಾಗ್ತಿದೆ. ಮಾರ್ಗದ ಎಲ್ಲಾ ಪೊಲೀಸರಿಗೆ ಮಾಮೂಲಿ ಕೊಡುತ್ತಿದ್ದೆ ಎಂದು ವಾಹನ‌ ಚಾಲಕನು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂಬ ವಿಷಯ ಬಹಿರಂಗಗೊಂಡಿದೆ.

ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿತ್ತು ದನದ ಮಾಂಸ ತುಂಬಿದ್ದ ಸರಕು ಸಾಗಾಣೆ ವಾಹನ.
ರಾಜಾನುಕುಂಟೆ ಬಳಿ ಅಕ್ರಮ ಮಾಂಸ ಸಾಗಾಣೆ ವಾಹನವನ್ನು ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ತಡೆಹಿಡಿದಿದ್ದಾರೆ.

ದೊಡ್ಡಬಳ್ಳಾಪುರ ರಸ್ತೆ ಅರದೇಶನಹಳ್ಳಿ ಟೋಲ್ ಬಳಿ ವಾಹನವನ್ನು ಹಿಡಿದ ಜಾಗರಣಾ ವೇದಿಕೆ ಕಾರ್ಯಕರ್ತರು,
ಅಕ್ರಮ ವಾಹನ ಮತ್ತು ಮಾಂಸ ರಾಜಾನುಕುಂಟೆ ಪೊಲೀಸರ ವಶಕ್ಕೆ ಒಪ್ಪಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments