Webdunia - Bharat's app for daily news and videos

Install App

ಹೌಹಾರಿದ ಕುಡುಕರು : ಸಾವಿರಾರು ಲೀಟರ್ ಕಳ್ಳಭಟ್ಟಿ ಪತ್ತೆ

Webdunia
ಬುಧವಾರ, 29 ಏಪ್ರಿಲ್ 2020 (16:33 IST)
ಕೋವಿಡ್ -19 ತಡೆಗಟ್ಟುವ ಕಾರಣದಿಂದ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಮದ್ಯಮಾರಾಟ ನಿಷೇಧಿಸಲಾಗಿದೆ.
ಆದರೆ ಕಳ್ಳಭಟ್ಟಿ ದಂಧೆ ಮಾತ್ರ ಎಗ್ಗಿಲ್ಲದೇ ಅಲ್ಲಲ್ಲಿ ಮುಂದುವರಿದಿದೆ.


ಮದ್ಯ ಸಿಗದಿದ್ದಕ್ಕೆ ಸ್ಯಾನಿಟೈಸರ್ ಕುಡಿದು ಸಾವನ್ನಪ್ಪುತ್ತಿರುವವರು ಒಂದು ಕಡೆಯಾದರೆ, ಇನ್ನೊಂದು ಕಡೆ ಕಳ್ಳಭಟ್ಟಿಯನ್ನು ಯಾವುದೇ ಅಳುಕಿಲ್ಲದೇ ತಯಾರು ಮಾಡಲಾಗುತ್ತಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮಾರಲದಿನ್ನಿ ತಾಂಡಾದ ಮೇಲೆ ದಾಳಿ ನಡೆಸಿರೋ ಪೊಲೀಸರು ಅಂದಾಜು 2 ಸಾವಿರ ಲೀಟರ್ ನಷ್ಟು ಸಂಗ್ರಹಿಸಿ ಇಡಲಾಗಿದ್ದ ಕಳ್ಳಭಟ್ಟಿಯನ್ನು ಜಪ್ತಿ ಮಾಡಿ ನಾಶ ಮಾಡಿದ್ದಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments