Select Your Language

Notifications

webdunia
webdunia
webdunia
webdunia

ಸಾವಿರಾರು ಸಂಖ್ಯೆಯಲ್ಲಿ ಕಂಠೀರವ ಕ್ರೀಡಾಂಗಣದತ್ತ ಆಗಮಿಸುತ್ತಿರುವ ಜನರು

ಸಾವಿರಾರು ಸಂಖ್ಯೆಯಲ್ಲಿ ಕಂಠೀರವ ಕ್ರೀಡಾಂಗಣದತ್ತ ಆಗಮಿಸುತ್ತಿರುವ ಜನರು
bangalore , ಶನಿವಾರ, 20 ಮೇ 2023 (11:50 IST)
ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಕ್ರೀಡಾಂಗಣದತ್ತ  ಜನರು ಆಗಮಿಸುತ್ತಿದ್ದಾರೆ.ಸಾವಿರಾರು ಸಂಖ್ಯೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಜಮಾವಣೆಯಾಗಿದ್ದು,ರಾಜ್ಯ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸುತ್ತಿದ್ದಾರೆ. 50% ರಷ್ಟು ಜನ ಕ್ರೀಡಾಂಗಣ ಒಳಗೆ ಬಂದಿದ್ದಾರೆ.ಸಿದ್ದತೆಯನ್ನ  ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ನೋಡಿಕೊಳ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುತೂಹಲ ಮೂಡಿಸಿದ ಫ್ಲೇಕ್ಸ್ ಅಳವಡಿಕೆ