Webdunia - Bharat's app for daily news and videos

Install App

ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಜನರು

Webdunia
ಶುಕ್ರವಾರ, 11 ನವೆಂಬರ್ 2022 (14:09 IST)
ಸಾರ್ವಜನಿಕ ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ.ಬೆಂಗಳೂರುನಗರ ,ಗ್ರಾಮಾಂತರ ,ಚಿಕ್ಕಬಳ್ಳಾಪುರ ,ಕೋಲಾರ ,ರಾಮನಗರ , ಭಾಗಳಿಂದ ಜನರು ಆಗಮಿಸುತ್ತಿದ್ದು, ಜನರು ಕರೆತರುವುದಕ್ಕೆ ಬೆಂಗಳೂರು ನಗರದಲ್ಲಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೂ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಸುತ್ತಲಿನ ಜಿಲ್ಲೆಯ ಜನರನ್ನು ಆಯಾ ಜಿಲ್ಲಾ ಶಾಸಕರಿಗೆ,ಜಿಲ್ಲಾದ್ಯಕ್ಷರಿಗೆ ಸಿಎಂ ನೇತೃತ್ವ ವಹಿಸಿದ್ದಾರೆ.
 
ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲು ಸಿಎಂ ಬೊಮ್ಮಾಯಿ ಸೂಚನೆ ಕೊಟ್ಟಿದ್ದು.ವೇದಿಕೆಯಲ್ಲಿ ವಿವಿಧ ಕಲಾತಂಡಗಳಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.ನಾಡಪ್ರಭು ಕೆಂಪೇಗೌಡರ ಜೀವನಾಧರಿತ ನೃತ್ಯವನ್ನ ಕಲಾವಿದರು ಮಾಡುತ್ತಿದ್ದಾರೆ.ಪ್ರಧಾನಿ ಮೋದಿ ವೇದಿಕೆ ಗೆ ಆಗಮಿಸುವವರೆಗೂ ಕಲಾ ತಂಡಗಳು ವೈಭವದ ನೃತ್ಯ ಪ್ರದರ್ಶನ ಮಾಡಲಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments