Webdunia - Bharat's app for daily news and videos

Install App

ಮನೆ ನಿರ್ಮಾಣ ಆರಂಭಿಸಲು ಸಾವಿರ ಕೋಟಿ ಬಿಡುಗಡೆ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (22:34 IST)
ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಆರಂಭಿಸಲು ತಕ್ಷಣವೇ ಒಂದು ಲಕ್ಷ ರೂಪಾಯಿ ಬಿಡುಗಡೆಗೆ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಒಂದು ಸಾವಿರ ಕೋಟಿ ರೂಪಾಯಿ ಬಿಡುಗಡೆಗೆ ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದ್ರು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಹಾಗೂ ಮುಖಂಡರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ರು.

ಬೆಳೆಹಾನಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಜತೆಗೆ ರಾಜ್ಯ ಸರ್ಕಾರ ಕೂಡ ವಿಶೇಷ ಪರಿಹಾರ ಪ್ರಕಟಿಸಲಿದೆ.

ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ನೀಡಲಾಗಿದ್ದು, ಶೀಘ್ರ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಯನ್ನು ಮಾಡಲಿದೆ.

ಆಗಿರುವ ಹಾನಿಯನ್ನು ಸರಿಪಡಿಸಿ ಸಾಮಾನ್ಯ ಸ್ಥಿತಿಗೆ ತರುವುದು ಸರ್ಕಾರದ ಆದ್ಯತೆಯಾಗಿದೆ. ಹಾನಿಯ ಗಂಭೀರತೆಯನ್ನು ಅರಿತು ತಕ್ಷಣವೇ ಪ್ರತಿ ಕುಟುಂಬಕ್ಕೆ ಹತ್ತು ಸಾವಿರ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ, ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇದೇ ಕಾರಣ

ಪೇಮೆಂಟ್ ಸಿಕ್ಕಿಲ್ಲ ಎಂದು ಖಾತೆ ಹಂಚಿಕೆಯಾಗಿಲ್ವಾ: ಆರ್ ಅಶೋಕ್ ಟಾಂಗ್

ದೇಶವನ್ನೇ ಬೆಚ್ಚಿಬೀಳಿಸಿದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಊಹಿಸಲಾಗದ ಬದಲಾವಣೆ

ಅತೀಕ್ ಅಹ್ಮದ್ ಕಿರಿ ಮಗ ಅಬಾನ್ ರಸ್ತೆ ಅಪಘಾತದಲ್ಲಿ ದಾರುಣ ಸಾವು Video

ಸಿಎಂ ಡಿಕೆ ಶಿವಕುಮಾರ್ ಫೋನ್ ಕರೆ, ಬಿಕೆ ಹರಿಪ್ರಸಾದ್ ಭೇಟಿ ಬಳಿಕ ರಾಜೀನಾಮೆ ನೀಡಲು ಒಪ್ಪಿದ ಬಸವರಾಜ ಹೊರಟ್ಟಿ

ಮುಂದಿನ ಸುದ್ದಿ
Show comments