Webdunia - Bharat's app for daily news and videos

Install App

ಲೋಕನಾಥ್ ಕುಟುಂಬಕ್ಕೆ ಬೆದರಿಕೆ ಕರೆ ಹಾಕಿದವರು ಯಾರು ಗೊತ್ತಾ...?

Webdunia
ಗುರುವಾರ, 22 ಫೆಬ್ರವರಿ 2018 (10:23 IST)
ಬೆಂಗಳೂರು: ವಿದ್ವತ್ ಮೇಲೆ ಹ್ಯಾರಿಸ್ ಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾನಾಥ್ ಕುಟುಂಬಕ್ಕೆ ಸೋಷಿಯಲ್ ಮೀಡಿಯಾದಿಂದ ಬೆದರಿಕೆ ಹಾಕಲಾಗಿದೆಯಂತೆ, ಅದು ಅಲ್ಲದೆ, ಲೋಕನಾಥ್ ಉದ್ಯಮದ ಬಗ್ಗೆ ನೆಗೆಟೀವ್ ಕೂಡ ಪ್ರಚಾರ ಮಾಡುವುದಾಗಿ ಶಾಸಕ ಹ್ಯಾರಿಸ್ ಆಪ್ತರು ಬೆದರಿಕೆ ಹಾಕಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.


ಹ್ಯಾರಿಸ್ ಟೀಂ ನವರು ಲೋಕನಾಥ್ ಆಪ್ತ ಸ್ನೇಹಿತರ ಮೂಲಕ ಈ ವಿಷಯವನ್ನು ಮುಟ್ಟಿಸಿದ್ದಾರಂತೆ. ಇನ್ನೂ ವಿಶೇಷ ಅಭಿಯೋಜಕರ ನೇಮಕ ವಿಚಾರಕ್ಕೆ ಹ್ಯಾರಿಸ್ ಟೀಂ ಅವರು ಗರಂ ಆಗಿದ್ದಾರಂತೆ. ಆಪ್ತರ ಮೂಲಕ ಫೋನ್ ಮಾಡಿಸಿ ಬೆದರಿಕೆ ಹಾಕಲಾಗಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಮುಂದಿನ ಸುದ್ದಿ
Show comments